ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

Published : Nov 02, 2023, 03:42 PM IST

ಕರ್ನಾಟಕಕ್ಕೆ 50 ವರುಷ..ಸಿದ್ದು ಕನ್ನಡ ಪ್ರೀತಿಗೆ ಅಭಿಮಾನದ ಹರುಷ..!
ವಿಧಾನಸಭೆಯನ್ನೇ ಕನ್ನಡ ಪಾಠಶಾಲೆ ಮಾಡಿದ್ದ ಕನ್ನಡದ ಕಾವಲಿಗ..!
ಕನ್ನಡ ಬದ್ಧತೆಯಲ್ಲಿ ಎಲ್ಲರಿಗಿಂತ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದು..!

ಸಿದ್ದರಾಮಯ್ಯನವರ ಕನ್ನಡ ಪ್ರೀತಿಗೆ, ಕನ್ನಡ ಭಾಷೆಯ ಮೇಲಿನ ಅಭಿಮಾನಕ್ಕೆ ಸಾಟಿಯೇ ಇಲ್ಲ. ಸಿದ್ದರಾಮಯ್ಯ(Siddaramaiah) ಅಂದ್ರೆ ಕನ್ನಡ.. ಕನ್ನಡ ಅಂದ್ರೆ ಸಿದ್ದರಾಮಯ್ಯ. ಅದಕ್ಕೇ ಅವರನ್ನು ಕನ್ನಡ ರಾಮಯ್ಯ ಅಂತ ಕರೀತಾರೆ.ನವೆಂಬರ್ 1, 2023. ಅಂದ್ರೆ ಬುಧವಾರ ಇಡೀ ರಾಜ್ಯಕ್ಕೆ ರಾಜ್ಯವೇ ಸಂಭ್ರಮಿಸಿದ ದಿನ. ಕನ್ನಡ ರಾಜ್ಯೋತ್ಸವ(Kannada Rajyotsava) ಪ್ರತೀ ವರ್ಷ ಬರತ್ತೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣ ಆಗಿ ಬುಧವಾರಕ್ಕೆ ಭರ್ತಿ 50 ವರ್ಷ ತುಂಬಿದೆ. ಈ ವಿಶೇಷ ಕನ್ನಡ ರಾಜ್ಯೋತ್ಸವದ ದಿನ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ(Kantheerava Stadium) ಕನ್ನಡ ಧ್ವಜಾರೋಹಣ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪ್ರತಿಜ್ಞೆಯೊಂದನ್ನು ಮಾಡಿದ್ದಾರೆ. ಇದು ಕನ್ನಡ ರಾಜ್ಯೋತ್ಸವದ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿರೋ ಪ್ರತಿಜ್ಞೆ, ಕನ್ನಡ ನಾಡಿನ ಜನರಿಗೆ ನಾಡದೊರೆಯ ಸಂದೇಶವಿದು. ವೀಕ್ಷಕರೇ.. ಮೊದ್ಲು ಕರ್ನಾಟಕವನ್ನು ಮೈಸೂರು ರಾಜ್ಯ ಅಂತ ಕರೆಯಲಾಗ್ತಿತ್ತು. ವಿಶೇಷ ಏನಂದ್ರೆ ಸಿದ್ದರಾಮಯ್ಯನವರ ರೋಲ್ ಮಾಡೆಲ್ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣವಾಗತ್ತೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರೋವಾಗ ಕರ್ನಾಟಕ ನಾಮಕರಣಕ್ಕೆ 50 ವರ್ಷ ತುಂಬಿದೆ. ಇದನ್ನು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿರುವ ಸರ್ಕಾರ, ಇಡೀ ವರ್ಷದಲ್ಲಿ ರಾಜ್ಯದಲ್ಲಿ "ಕರ್ನಾಟಕ ಸಂಭ್ರಮ" ಆಚರಿಸಲು ನಿರ್ಧರಿಸಿದೆ.

ಇದನ್ನೂ ವೀಕ್ಷಿಸಿ:  ಇಸ್ರೇಲ್ ಪರ ಕದನಕಣಕ್ಕೆ ಧುಮುಕಿದೆ ಅಮೆರಿಕಾ: ವಿಶ್ವಯುದ್ಧ ಸೃಷ್ಟಿಸುತ್ತಾ ಮಧ್ಯಪ್ರಾಚ್ಯದ ಶೀತಲಸಮರ..?

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more