ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

ಮರಾಠ ನೆಲದಲ್ಲಿ "ಕನ್ನಡ ಡಿಂಡಿಮ" ಬಾರಿಸಿದ್ದ ಹೆಮ್ಮೆಯ ಕನ್ನಡಿಗ..!

Published : Nov 02, 2023, 03:42 PM IST

ಕರ್ನಾಟಕಕ್ಕೆ 50 ವರುಷ..ಸಿದ್ದು ಕನ್ನಡ ಪ್ರೀತಿಗೆ ಅಭಿಮಾನದ ಹರುಷ..!
ವಿಧಾನಸಭೆಯನ್ನೇ ಕನ್ನಡ ಪಾಠಶಾಲೆ ಮಾಡಿದ್ದ ಕನ್ನಡದ ಕಾವಲಿಗ..!
ಕನ್ನಡ ಬದ್ಧತೆಯಲ್ಲಿ ಎಲ್ಲರಿಗಿಂತ ಸಿದ್ದರಾಮಯ್ಯ ಒಂದು ಹೆಜ್ಜೆ ಮುಂದು..!

ಸಿದ್ದರಾಮಯ್ಯನವರ ಕನ್ನಡ ಪ್ರೀತಿಗೆ, ಕನ್ನಡ ಭಾಷೆಯ ಮೇಲಿನ ಅಭಿಮಾನಕ್ಕೆ ಸಾಟಿಯೇ ಇಲ್ಲ. ಸಿದ್ದರಾಮಯ್ಯ(Siddaramaiah) ಅಂದ್ರೆ ಕನ್ನಡ.. ಕನ್ನಡ ಅಂದ್ರೆ ಸಿದ್ದರಾಮಯ್ಯ. ಅದಕ್ಕೇ ಅವರನ್ನು ಕನ್ನಡ ರಾಮಯ್ಯ ಅಂತ ಕರೀತಾರೆ.ನವೆಂಬರ್ 1, 2023. ಅಂದ್ರೆ ಬುಧವಾರ ಇಡೀ ರಾಜ್ಯಕ್ಕೆ ರಾಜ್ಯವೇ ಸಂಭ್ರಮಿಸಿದ ದಿನ. ಕನ್ನಡ ರಾಜ್ಯೋತ್ಸವ(Kannada Rajyotsava) ಪ್ರತೀ ವರ್ಷ ಬರತ್ತೆ. ನಮ್ಮ ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣ ಆಗಿ ಬುಧವಾರಕ್ಕೆ ಭರ್ತಿ 50 ವರ್ಷ ತುಂಬಿದೆ. ಈ ವಿಶೇಷ ಕನ್ನಡ ರಾಜ್ಯೋತ್ಸವದ ದಿನ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ(Kantheerava Stadium) ಕನ್ನಡ ಧ್ವಜಾರೋಹಣ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಪ್ರತಿಜ್ಞೆಯೊಂದನ್ನು ಮಾಡಿದ್ದಾರೆ. ಇದು ಕನ್ನಡ ರಾಜ್ಯೋತ್ಸವದ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿರೋ ಪ್ರತಿಜ್ಞೆ, ಕನ್ನಡ ನಾಡಿನ ಜನರಿಗೆ ನಾಡದೊರೆಯ ಸಂದೇಶವಿದು. ವೀಕ್ಷಕರೇ.. ಮೊದ್ಲು ಕರ್ನಾಟಕವನ್ನು ಮೈಸೂರು ರಾಜ್ಯ ಅಂತ ಕರೆಯಲಾಗ್ತಿತ್ತು. ವಿಶೇಷ ಏನಂದ್ರೆ ಸಿದ್ದರಾಮಯ್ಯನವರ ರೋಲ್ ಮಾಡೆಲ್ ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಮೈಸೂರು ರಾಜ್ಯಕ್ಕೆ ಕರ್ನಾಟಕ ಅಂತ ನಾಮಕರಣವಾಗತ್ತೆ. ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರೋವಾಗ ಕರ್ನಾಟಕ ನಾಮಕರಣಕ್ಕೆ 50 ವರ್ಷ ತುಂಬಿದೆ. ಇದನ್ನು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗಿರುವ ಸರ್ಕಾರ, ಇಡೀ ವರ್ಷದಲ್ಲಿ ರಾಜ್ಯದಲ್ಲಿ "ಕರ್ನಾಟಕ ಸಂಭ್ರಮ" ಆಚರಿಸಲು ನಿರ್ಧರಿಸಿದೆ.

ಇದನ್ನೂ ವೀಕ್ಷಿಸಿ:  ಇಸ್ರೇಲ್ ಪರ ಕದನಕಣಕ್ಕೆ ಧುಮುಕಿದೆ ಅಮೆರಿಕಾ: ವಿಶ್ವಯುದ್ಧ ಸೃಷ್ಟಿಸುತ್ತಾ ಮಧ್ಯಪ್ರಾಚ್ಯದ ಶೀತಲಸಮರ..?

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more