ರವಿ ಹೆಗಡೆಗೆ ಸನ್ಮಾನ, ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ

ರವಿ ಹೆಗಡೆಗೆ ಸನ್ಮಾನ, ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ

Published : Feb 06, 2020, 11:37 PM ISTUpdated : Feb 06, 2020, 11:38 PM IST

ಕನ್ನಡ ಸಾಹಿತ್ಯ ಸಮ್ಮೇಳನ ಎರಡನೇ ದಿನ/ ಶರಣರ ನಾಡು ಕಲಬುರಗಿಯಲ್ಲಿ ಸಮ್ಮೇಳನ/ ಪುಸ್ತಕ ಖರೀದಿ ಮಾಡಿದ ಸಾಹಿತ್ಯಾಭಿಮಾನಿಗಳು/ ಕನ್ನಡಪ್ರಭ-ಸುವರ್ಣನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಅವರಿಗೆ ಸನ್ಮಾನ

ಕಲಬುರಗಿ(ಫೆ. 06)   ಶರಣರ ನಾಡು ಕಲಬುರಗಿಯಲ್ಲಿ ಎರಡನೇ ದಿನವೂ ಕನ್ನಡದ ಕಂಪು ಮನೆ ಮಾಡಿತ್ತು. ಕನ್ನಡಾಭಿಮಾನಿಗಳು ಪುಸ್ತಕ ಖರೀದಿ ಮಾಡಿ ಸಂಭ್ರಮಿಸಿದರು.

ಸಾಧಕರನ್ನು ಸನ್ಮಾನಿಸಿದ್ದು ವಿಶೇಷ. ಶ್ರೀ ವಿಜಯ ವೇದಿಕೆಯಲ್ಲಿ ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್ ಸಂಪಾದಕ ರವಿ ಹೆಗಡೆ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಡಾ. ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಮುಂದಿನ ವರ್ಷದ ಅಂದರೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯಲಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!