ರವಿ ಹೆಗಡೆಗೆ ಸನ್ಮಾನ, ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ

ರವಿ ಹೆಗಡೆಗೆ ಸನ್ಮಾನ, ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ

Published : Feb 06, 2020, 11:37 PM ISTUpdated : Feb 06, 2020, 11:38 PM IST

ಕನ್ನಡ ಸಾಹಿತ್ಯ ಸಮ್ಮೇಳನ ಎರಡನೇ ದಿನ/ ಶರಣರ ನಾಡು ಕಲಬುರಗಿಯಲ್ಲಿ ಸಮ್ಮೇಳನ/ ಪುಸ್ತಕ ಖರೀದಿ ಮಾಡಿದ ಸಾಹಿತ್ಯಾಭಿಮಾನಿಗಳು/ ಕನ್ನಡಪ್ರಭ-ಸುವರ್ಣನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಅವರಿಗೆ ಸನ್ಮಾನ

ಕಲಬುರಗಿ(ಫೆ. 06)   ಶರಣರ ನಾಡು ಕಲಬುರಗಿಯಲ್ಲಿ ಎರಡನೇ ದಿನವೂ ಕನ್ನಡದ ಕಂಪು ಮನೆ ಮಾಡಿತ್ತು. ಕನ್ನಡಾಭಿಮಾನಿಗಳು ಪುಸ್ತಕ ಖರೀದಿ ಮಾಡಿ ಸಂಭ್ರಮಿಸಿದರು.

ಸಾಧಕರನ್ನು ಸನ್ಮಾನಿಸಿದ್ದು ವಿಶೇಷ. ಶ್ರೀ ವಿಜಯ ವೇದಿಕೆಯಲ್ಲಿ ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್ ಸಂಪಾದಕ ರವಿ ಹೆಗಡೆ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಡಾ. ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಮುಂದಿನ ವರ್ಷದ ಅಂದರೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯಲಿದೆ.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?