ರವಿ ಹೆಗಡೆಗೆ ಸನ್ಮಾನ, ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ

ರವಿ ಹೆಗಡೆಗೆ ಸನ್ಮಾನ, ಹಾವೇರಿಯಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನ

Published : Feb 06, 2020, 11:37 PM ISTUpdated : Feb 06, 2020, 11:38 PM IST

ಕನ್ನಡ ಸಾಹಿತ್ಯ ಸಮ್ಮೇಳನ ಎರಡನೇ ದಿನ/ ಶರಣರ ನಾಡು ಕಲಬುರಗಿಯಲ್ಲಿ ಸಮ್ಮೇಳನ/ ಪುಸ್ತಕ ಖರೀದಿ ಮಾಡಿದ ಸಾಹಿತ್ಯಾಭಿಮಾನಿಗಳು/ ಕನ್ನಡಪ್ರಭ-ಸುವರ್ಣನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಅವರಿಗೆ ಸನ್ಮಾನ

ಕಲಬುರಗಿ(ಫೆ. 06)   ಶರಣರ ನಾಡು ಕಲಬುರಗಿಯಲ್ಲಿ ಎರಡನೇ ದಿನವೂ ಕನ್ನಡದ ಕಂಪು ಮನೆ ಮಾಡಿತ್ತು. ಕನ್ನಡಾಭಿಮಾನಿಗಳು ಪುಸ್ತಕ ಖರೀದಿ ಮಾಡಿ ಸಂಭ್ರಮಿಸಿದರು.

ಸಾಧಕರನ್ನು ಸನ್ಮಾನಿಸಿದ್ದು ವಿಶೇಷ. ಶ್ರೀ ವಿಜಯ ವೇದಿಕೆಯಲ್ಲಿ ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್ ಸಂಪಾದಕ ರವಿ ಹೆಗಡೆ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಡಾ. ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಮುಂದಿನ ವರ್ಷದ ಅಂದರೆ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯಲಿದೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!