ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ

ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ

Published : Dec 10, 2025, 10:30 PM IST
ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್, ತಮ್ಮ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ರೈತರತ್ನ, ಅಸಮಾನ್ಯ ಕನ್ನಡಿಗರಂತಹ ಯಶಸ್ವಿ ಕಾರ್ಯಕ್ರಮಗಳ ನಂತರ, ಈಗ ಸರಣಿ ವೈಫಲ್ಯಗಳನ್ನು ಮೆಟ್ಟಿ, ಪುಟಿದೆದ್ದ ಸಾಮಾನ್ಯ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಹೊಸ ಹೆಜ್ಜೆ ಇಟ್ಟಿವೆ.

ಬೆಂಗಳೂರು (ಡಿ.10): ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್ ಕೇವಲ ಸುದ್ದಿ ಮಾಧ್ಯಮಗಳಾಗಿ ಉಳಿಯದೆ, ಸಾಮಾಜಿಕ ಜವಾಬ್ದಾರಿಯ ಮೂಲಕ ಜನರ ಮನಸ್ಸು ಗೆದ್ದಿವೆ. ನೆಲ, ಜಲ, ಭಾಷೆ ವಿಷಯದಲ್ಲಿ ರಾಜಿ ಇಲ್ಲದ ವರದಿಗಾರಿಕೆ ಜೊತೆಗೆ, ಸಮಾಜಕ್ಕೆ ಕಷ್ಟ ಬಂದಾಗ ನೆರವಿಗೆ ಧಾವಿಸಿವೆ.

ಮಾಧ್ಯಮಗಳು ಈವರೆಗೆ ರೈತರತ್ನ, ಅಸಮಾನ್ಯ ಕನ್ನಡಿಗ, ಶೌರ್ಯ ಪ್ರಶಸ್ತಿ, ಮಹಿಳಾ ಸಾಧಕಿಯರು ಸೇರಿದಂತೆ ಹಲವು ವಿಭಾಗಗಳಲ್ಲಿ ಸಾಧಕರನ್ನು ಗುರುತಿಸಿ ಗೌರವಿಸಿವೆ. ಇವುಗಳಲ್ಲಿ ಗುರುತಿಸಲ್ಪಟ್ಟ ಅನೇಕರು ನಂತರ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿಗಳಿಗೂ ಆಯ್ಕೆಯಾಗಿದ್ದಾರೆ. 'ಕರ್ನಾಟಕದ 7 ಅದ್ಭುತಗಳು' ಮತ್ತು 'ವನ್ಯಜೀವಿ ಸಂರಕ್ಷಣಾ ಅಭಿಯಾನ'ಗಳಂತಹ ವಿಶಿಷ್ಟ ಕಾರ್ಯಕ್ರಮಗಳು ಯಶಸ್ವಿಯಾಗಿವೆ.

ಈಗ, ಸಂಸ್ಥೆಯು ಮತ್ತೊಂದು ಹೆಜ್ಜೆ ಇಟ್ಟಿದ್ದು, ಸಾಮಾನ್ಯರಲ್ಲಿ ಅಸಾಮಾನ್ಯ ಸಾಧನೆ ಮಾಡಿದವರನ್ನು ಗುರುತಿಸುತ್ತಿದೆ. ಸರಣಿ ವೈಫಲ್ಯಗಳು ಮತ್ತು ಸವಾಲುಗಳ ನಡುವೆಯೂ ಪುಟಿದೆದ್ದ ಕನ್ನಡಿಗರಿಗೆ ಗೌರವ ನೀಡಲಾಗುತ್ತಿದೆ.

 

 

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more