ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ

ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ

Published : Dec 10, 2025, 10:30 PM IST
ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್, ತಮ್ಮ ಸಾಮಾಜಿಕ ಜವಾಬ್ದಾರಿಯ ಭಾಗವಾಗಿ ರೈತರತ್ನ, ಅಸಮಾನ್ಯ ಕನ್ನಡಿಗರಂತಹ ಯಶಸ್ವಿ ಕಾರ್ಯಕ್ರಮಗಳ ನಂತರ, ಈಗ ಸರಣಿ ವೈಫಲ್ಯಗಳನ್ನು ಮೆಟ್ಟಿ, ಪುಟಿದೆದ್ದ ಸಾಮಾನ್ಯ ಕನ್ನಡಿಗರನ್ನು ಗುರುತಿಸಿ ಗೌರವಿಸುವ ಹೊಸ ಹೆಜ್ಜೆ ಇಟ್ಟಿವೆ.

ಬೆಂಗಳೂರು (ಡಿ.10): ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣನ್ಯೂಸ್ ಕೇವಲ ಸುದ್ದಿ ಮಾಧ್ಯಮಗಳಾಗಿ ಉಳಿಯದೆ, ಸಾಮಾಜಿಕ ಜವಾಬ್ದಾರಿಯ ಮೂಲಕ ಜನರ ಮನಸ್ಸು ಗೆದ್ದಿವೆ. ನೆಲ, ಜಲ, ಭಾಷೆ ವಿಷಯದಲ್ಲಿ ರಾಜಿ ಇಲ್ಲದ ವರದಿಗಾರಿಕೆ ಜೊತೆಗೆ, ಸಮಾಜಕ್ಕೆ ಕಷ್ಟ ಬಂದಾಗ ನೆರವಿಗೆ ಧಾವಿಸಿವೆ.

ಮಾಧ್ಯಮಗಳು ಈವರೆಗೆ ರೈತರತ್ನ, ಅಸಮಾನ್ಯ ಕನ್ನಡಿಗ, ಶೌರ್ಯ ಪ್ರಶಸ್ತಿ, ಮಹಿಳಾ ಸಾಧಕಿಯರು ಸೇರಿದಂತೆ ಹಲವು ವಿಭಾಗಗಳಲ್ಲಿ ಸಾಧಕರನ್ನು ಗುರುತಿಸಿ ಗೌರವಿಸಿವೆ. ಇವುಗಳಲ್ಲಿ ಗುರುತಿಸಲ್ಪಟ್ಟ ಅನೇಕರು ನಂತರ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿಗಳಿಗೂ ಆಯ್ಕೆಯಾಗಿದ್ದಾರೆ. 'ಕರ್ನಾಟಕದ 7 ಅದ್ಭುತಗಳು' ಮತ್ತು 'ವನ್ಯಜೀವಿ ಸಂರಕ್ಷಣಾ ಅಭಿಯಾನ'ಗಳಂತಹ ವಿಶಿಷ್ಟ ಕಾರ್ಯಕ್ರಮಗಳು ಯಶಸ್ವಿಯಾಗಿವೆ.

ಈಗ, ಸಂಸ್ಥೆಯು ಮತ್ತೊಂದು ಹೆಜ್ಜೆ ಇಟ್ಟಿದ್ದು, ಸಾಮಾನ್ಯರಲ್ಲಿ ಅಸಾಮಾನ್ಯ ಸಾಧನೆ ಮಾಡಿದವರನ್ನು ಗುರುತಿಸುತ್ತಿದೆ. ಸರಣಿ ವೈಫಲ್ಯಗಳು ಮತ್ತು ಸವಾಲುಗಳ ನಡುವೆಯೂ ಪುಟಿದೆದ್ದ ಕನ್ನಡಿಗರಿಗೆ ಗೌರವ ನೀಡಲಾಗುತ್ತಿದೆ.

 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more