ಕನ್ನಡಪ್ರಭ, ಸುವರ್ಣನ್ಯೂಸ್‌ ‘ರೈತ ರತ್ನ’ ಪ್ರಶಸ್ತಿ :  11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ

ಕನ್ನಡಪ್ರಭ, ಸುವರ್ಣನ್ಯೂಸ್‌ ‘ರೈತ ರತ್ನ’ ಪ್ರಶಸ್ತಿ : 11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ

Published : Mar 27, 2023, 10:57 AM IST

ಕೃಷಿ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಅನ್ನದಾತರಿಗೆ ‘ಕನ್ನಡ ಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಸಹಯೋಗದಲ್ಲಿ ‘ರೈತರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು

ಕೃಷಿ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಅನ್ನದಾತರಿಗೆ ‘ಕನ್ನಡ ಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಸಹಯೋಗದಲ್ಲಿ ‘ರೈತರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ರೈತ ರತ್ನ ಪ್ರಶಸ್ತಿಯ ಮೂರನೇ ಆವೃತ್ತಿ ಇದಾಗಿದ್ದು, ಎಂದಿನಂತೆ ಈ ಬಾರಿಯೂ 11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.ರೈತರತ್ನ ಪ್ರಶಸ್ತಿಗಾಗಿ 600 ಕ್ಕೂ ಹೆಚ್ಚು ರೈತರು ಹೆಸರುಗಳನ್ನು ಕಳಿಸಿದ್ದು, ಅದರಲ್ಲಿ  12 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸುಸ್ಥಿರ ರೈತ ವಿಭಾಗ,ಸಾವಯವ ರೈತ,ಆಧುನಿಕ ರೈತ,ಯುವ ರೈತ,ರೈತ ಮಹಿಳೆ,ಪಶು ಸಂಗೋಪನೆ,ತೋಟಗಾರಿಕೆ,ವೈದ್ಯ/ವಿಜ್ಞಾನಿ ರೈತ,ಕೃಷ್ಯುತ್ಪನ್ನ ಸಂಸ್ಥೆ/ರೈತ ಸೇರಿದಂತೆ ಕೃಷಿ ತಂತ್ರಜ್ಞಾನಿ/ಸಂಶೋಧಕ ರೈತ ವಿಭಾಗಕ್ಕೆ ಸಾಧಕರನ್ನು ಗೌರವಿಸಲಾಗಿದೆ.

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ