ಕನ್ನಡಪ್ರಭ, ಸುವರ್ಣನ್ಯೂಸ್‌ ‘ರೈತ ರತ್ನ’ ಪ್ರಶಸ್ತಿ :  11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ

ಕನ್ನಡಪ್ರಭ, ಸುವರ್ಣನ್ಯೂಸ್‌ ‘ರೈತ ರತ್ನ’ ಪ್ರಶಸ್ತಿ : 11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ

Published : Mar 27, 2023, 10:57 AM IST

ಕೃಷಿ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಅನ್ನದಾತರಿಗೆ ‘ಕನ್ನಡ ಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಸಹಯೋಗದಲ್ಲಿ ‘ರೈತರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು

ಕೃಷಿ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಅನ್ನದಾತರಿಗೆ ‘ಕನ್ನಡ ಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಸಹಯೋಗದಲ್ಲಿ ‘ರೈತರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ರೈತ ರತ್ನ ಪ್ರಶಸ್ತಿಯ ಮೂರನೇ ಆವೃತ್ತಿ ಇದಾಗಿದ್ದು, ಎಂದಿನಂತೆ ಈ ಬಾರಿಯೂ 11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.ರೈತರತ್ನ ಪ್ರಶಸ್ತಿಗಾಗಿ 600 ಕ್ಕೂ ಹೆಚ್ಚು ರೈತರು ಹೆಸರುಗಳನ್ನು ಕಳಿಸಿದ್ದು, ಅದರಲ್ಲಿ  12 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸುಸ್ಥಿರ ರೈತ ವಿಭಾಗ,ಸಾವಯವ ರೈತ,ಆಧುನಿಕ ರೈತ,ಯುವ ರೈತ,ರೈತ ಮಹಿಳೆ,ಪಶು ಸಂಗೋಪನೆ,ತೋಟಗಾರಿಕೆ,ವೈದ್ಯ/ವಿಜ್ಞಾನಿ ರೈತ,ಕೃಷ್ಯುತ್ಪನ್ನ ಸಂಸ್ಥೆ/ರೈತ ಸೇರಿದಂತೆ ಕೃಷಿ ತಂತ್ರಜ್ಞಾನಿ/ಸಂಶೋಧಕ ರೈತ ವಿಭಾಗಕ್ಕೆ ಸಾಧಕರನ್ನು ಗೌರವಿಸಲಾಗಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?