ಕನ್ನಡಪ್ರಭ, ಸುವರ್ಣನ್ಯೂಸ್‌ ‘ರೈತ ರತ್ನ’ ಪ್ರಶಸ್ತಿ :  11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ

ಕನ್ನಡಪ್ರಭ, ಸುವರ್ಣನ್ಯೂಸ್‌ ‘ರೈತ ರತ್ನ’ ಪ್ರಶಸ್ತಿ : 11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ

Published : Mar 27, 2023, 10:57 AM IST

ಕೃಷಿ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಅನ್ನದಾತರಿಗೆ ‘ಕನ್ನಡ ಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಸಹಯೋಗದಲ್ಲಿ ‘ರೈತರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು

ಕೃಷಿ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಅನ್ನದಾತರಿಗೆ ‘ಕನ್ನಡ ಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಸಹಯೋಗದಲ್ಲಿ ‘ರೈತರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ರೈತ ರತ್ನ ಪ್ರಶಸ್ತಿಯ ಮೂರನೇ ಆವೃತ್ತಿ ಇದಾಗಿದ್ದು, ಎಂದಿನಂತೆ ಈ ಬಾರಿಯೂ 11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.ರೈತರತ್ನ ಪ್ರಶಸ್ತಿಗಾಗಿ 600 ಕ್ಕೂ ಹೆಚ್ಚು ರೈತರು ಹೆಸರುಗಳನ್ನು ಕಳಿಸಿದ್ದು, ಅದರಲ್ಲಿ  12 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸುಸ್ಥಿರ ರೈತ ವಿಭಾಗ,ಸಾವಯವ ರೈತ,ಆಧುನಿಕ ರೈತ,ಯುವ ರೈತ,ರೈತ ಮಹಿಳೆ,ಪಶು ಸಂಗೋಪನೆ,ತೋಟಗಾರಿಕೆ,ವೈದ್ಯ/ವಿಜ್ಞಾನಿ ರೈತ,ಕೃಷ್ಯುತ್ಪನ್ನ ಸಂಸ್ಥೆ/ರೈತ ಸೇರಿದಂತೆ ಕೃಷಿ ತಂತ್ರಜ್ಞಾನಿ/ಸಂಶೋಧಕ ರೈತ ವಿಭಾಗಕ್ಕೆ ಸಾಧಕರನ್ನು ಗೌರವಿಸಲಾಗಿದೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!