ಕನ್ನಡಪ್ರಭ, ಸುವರ್ಣನ್ಯೂಸ್‌ ‘ರೈತ ರತ್ನ’ ಪ್ರಶಸ್ತಿ :  11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ

ಕನ್ನಡಪ್ರಭ, ಸುವರ್ಣನ್ಯೂಸ್‌ ‘ರೈತ ರತ್ನ’ ಪ್ರಶಸ್ತಿ : 11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ

Published : Mar 27, 2023, 10:57 AM IST

ಕೃಷಿ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಅನ್ನದಾತರಿಗೆ ‘ಕನ್ನಡ ಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಸಹಯೋಗದಲ್ಲಿ ‘ರೈತರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು

ಕೃಷಿ ಕ್ಷೇತ್ರದಲ್ಲಿ ಅಪ್ರತಿಮ ಸಾಧನೆ ಮಾಡಿದ ಅನ್ನದಾತರಿಗೆ ‘ಕನ್ನಡ ಪ್ರಭ’ ಮತ್ತು ‘ಏಷ್ಯಾನೆಟ್‌ ಸುವರ್ಣ ನ್ಯೂಸ್‌’ ಸಹಯೋಗದಲ್ಲಿ ‘ರೈತರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.ರೈತ ರತ್ನ ಪ್ರಶಸ್ತಿಯ ಮೂರನೇ ಆವೃತ್ತಿ ಇದಾಗಿದ್ದು, ಎಂದಿನಂತೆ ಈ ಬಾರಿಯೂ 11 ವಿಭಾಗದಲ್ಲಿ 12 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.ರೈತರತ್ನ ಪ್ರಶಸ್ತಿಗಾಗಿ 600 ಕ್ಕೂ ಹೆಚ್ಚು ರೈತರು ಹೆಸರುಗಳನ್ನು ಕಳಿಸಿದ್ದು, ಅದರಲ್ಲಿ  12 ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಸುಸ್ಥಿರ ರೈತ ವಿಭಾಗ,ಸಾವಯವ ರೈತ,ಆಧುನಿಕ ರೈತ,ಯುವ ರೈತ,ರೈತ ಮಹಿಳೆ,ಪಶು ಸಂಗೋಪನೆ,ತೋಟಗಾರಿಕೆ,ವೈದ್ಯ/ವಿಜ್ಞಾನಿ ರೈತ,ಕೃಷ್ಯುತ್ಪನ್ನ ಸಂಸ್ಥೆ/ರೈತ ಸೇರಿದಂತೆ ಕೃಷಿ ತಂತ್ರಜ್ಞಾನಿ/ಸಂಶೋಧಕ ರೈತ ವಿಭಾಗಕ್ಕೆ ಸಾಧಕರನ್ನು ಗೌರವಿಸಲಾಗಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!