ಹೆಕಾಪ್ಟರ್‌ನಲ್ಲಿ ಹಾರಾಡಿದ ಉಡುಪಿ ಪೌರ ಕಾರ್ಮಿಕರು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು ಕಣ್ತುಂಬಿಕೊಂಡ್ರು

ಹೆಕಾಪ್ಟರ್‌ನಲ್ಲಿ ಹಾರಾಡಿದ ಉಡುಪಿ ಪೌರ ಕಾರ್ಮಿಕರು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು ಕಣ್ತುಂಬಿಕೊಂಡ್ರು

Published : Mar 11, 2022, 08:53 PM IST

ಉಡುಪಿ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ವಿಹಾರ ಭಾಗ್ಯ ದೊರೆತಿದೆ. ಕಾರ್ಕಳ ಪುರಸಭೆಯ ಐದು ಜನ ಪೌರಕಾರ್ಮಿಕರು ಹೆಲಿಕಾಪ್ಟರ್ ನಲ್ಲಿ ಹಾರಾಡಿದ್ದಾರೆ. 

ಉಡುಪಿ, (ಮಾ.11): ಉಡುಪಿ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ವಿಹಾರ ಭಾಗ್ಯ ದೊರೆತಿದೆ. ಕಾರ್ಕಳ ಪುರಸಭೆಯ ಐದು ಜನ ಪೌರಕಾರ್ಮಿಕರು ಹೆಲಿಕಾಪ್ಟರ್ ನಲ್ಲಿ ಹಾರಾಡಿದ್ದಾರೆ. 

ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಅಪರೂಪದ ಮೀನು ಪತ್ತೆ

ಇಂಧನ‌ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸ್ವಕ್ಷೇತ್ರದಲ್ಲಿ ನಡೆಸುತ್ತಿರುವ ಕಾರ್ಕಳ ಉತ್ಸವದಲ್ಲಿ ವಿಹಾರ ನಡೆದಿದ್ದು, ಪೌರಕಾರ್ಮಿಕರೊಂದಿಗೆ  ಸಚಿವ ಸುನಿಲ್ ಕುಮಾರ್ ವಾಯುವಿಹಾರ ನಡೆಸಿದ್ದಾರೆ.  ಈ ಹೆಲಿಕಾಫ್ಟರ್ ಕಾರ್ಕಳದ ರಾಮಸಮುದ್ರ , ಆನೆಕರೆ , ಗೊಮ್ಮಟಬೆಟ್ಟಕ್ಕೆ ಸುತ್ತು ಹಾಕಿದ್ದು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು  ಪೌರ ಕಾರ್ಮಿಕರು ಕಣ್ತುಂಬಿಕೊಂಡರು.

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!