ಹೆಕಾಪ್ಟರ್‌ನಲ್ಲಿ ಹಾರಾಡಿದ ಉಡುಪಿ ಪೌರ ಕಾರ್ಮಿಕರು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು ಕಣ್ತುಂಬಿಕೊಂಡ್ರು

ಹೆಕಾಪ್ಟರ್‌ನಲ್ಲಿ ಹಾರಾಡಿದ ಉಡುಪಿ ಪೌರ ಕಾರ್ಮಿಕರು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು ಕಣ್ತುಂಬಿಕೊಂಡ್ರು

Published : Mar 11, 2022, 08:53 PM IST

ಉಡುಪಿ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ವಿಹಾರ ಭಾಗ್ಯ ದೊರೆತಿದೆ. ಕಾರ್ಕಳ ಪುರಸಭೆಯ ಐದು ಜನ ಪೌರಕಾರ್ಮಿಕರು ಹೆಲಿಕಾಪ್ಟರ್ ನಲ್ಲಿ ಹಾರಾಡಿದ್ದಾರೆ. 

ಉಡುಪಿ, (ಮಾ.11): ಉಡುಪಿ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ವಿಹಾರ ಭಾಗ್ಯ ದೊರೆತಿದೆ. ಕಾರ್ಕಳ ಪುರಸಭೆಯ ಐದು ಜನ ಪೌರಕಾರ್ಮಿಕರು ಹೆಲಿಕಾಪ್ಟರ್ ನಲ್ಲಿ ಹಾರಾಡಿದ್ದಾರೆ. 

ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಅಪರೂಪದ ಮೀನು ಪತ್ತೆ

ಇಂಧನ‌ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸ್ವಕ್ಷೇತ್ರದಲ್ಲಿ ನಡೆಸುತ್ತಿರುವ ಕಾರ್ಕಳ ಉತ್ಸವದಲ್ಲಿ ವಿಹಾರ ನಡೆದಿದ್ದು, ಪೌರಕಾರ್ಮಿಕರೊಂದಿಗೆ  ಸಚಿವ ಸುನಿಲ್ ಕುಮಾರ್ ವಾಯುವಿಹಾರ ನಡೆಸಿದ್ದಾರೆ.  ಈ ಹೆಲಿಕಾಫ್ಟರ್ ಕಾರ್ಕಳದ ರಾಮಸಮುದ್ರ , ಆನೆಕರೆ , ಗೊಮ್ಮಟಬೆಟ್ಟಕ್ಕೆ ಸುತ್ತು ಹಾಕಿದ್ದು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು  ಪೌರ ಕಾರ್ಮಿಕರು ಕಣ್ತುಂಬಿಕೊಂಡರು.

07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?