ಹೆಕಾಪ್ಟರ್‌ನಲ್ಲಿ ಹಾರಾಡಿದ ಉಡುಪಿ ಪೌರ ಕಾರ್ಮಿಕರು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು ಕಣ್ತುಂಬಿಕೊಂಡ್ರು

ಹೆಕಾಪ್ಟರ್‌ನಲ್ಲಿ ಹಾರಾಡಿದ ಉಡುಪಿ ಪೌರ ಕಾರ್ಮಿಕರು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು ಕಣ್ತುಂಬಿಕೊಂಡ್ರು

Published : Mar 11, 2022, 08:53 PM IST

ಉಡುಪಿ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ವಿಹಾರ ಭಾಗ್ಯ ದೊರೆತಿದೆ. ಕಾರ್ಕಳ ಪುರಸಭೆಯ ಐದು ಜನ ಪೌರಕಾರ್ಮಿಕರು ಹೆಲಿಕಾಪ್ಟರ್ ನಲ್ಲಿ ಹಾರಾಡಿದ್ದಾರೆ. 

ಉಡುಪಿ, (ಮಾ.11): ಉಡುಪಿ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ವಿಹಾರ ಭಾಗ್ಯ ದೊರೆತಿದೆ. ಕಾರ್ಕಳ ಪುರಸಭೆಯ ಐದು ಜನ ಪೌರಕಾರ್ಮಿಕರು ಹೆಲಿಕಾಪ್ಟರ್ ನಲ್ಲಿ ಹಾರಾಡಿದ್ದಾರೆ. 

ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಅಪರೂಪದ ಮೀನು ಪತ್ತೆ

ಇಂಧನ‌ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸ್ವಕ್ಷೇತ್ರದಲ್ಲಿ ನಡೆಸುತ್ತಿರುವ ಕಾರ್ಕಳ ಉತ್ಸವದಲ್ಲಿ ವಿಹಾರ ನಡೆದಿದ್ದು, ಪೌರಕಾರ್ಮಿಕರೊಂದಿಗೆ  ಸಚಿವ ಸುನಿಲ್ ಕುಮಾರ್ ವಾಯುವಿಹಾರ ನಡೆಸಿದ್ದಾರೆ.  ಈ ಹೆಲಿಕಾಫ್ಟರ್ ಕಾರ್ಕಳದ ರಾಮಸಮುದ್ರ , ಆನೆಕರೆ , ಗೊಮ್ಮಟಬೆಟ್ಟಕ್ಕೆ ಸುತ್ತು ಹಾಕಿದ್ದು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು  ಪೌರ ಕಾರ್ಮಿಕರು ಕಣ್ತುಂಬಿಕೊಂಡರು.

03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!