ಹೆಕಾಪ್ಟರ್‌ನಲ್ಲಿ ಹಾರಾಡಿದ ಉಡುಪಿ ಪೌರ ಕಾರ್ಮಿಕರು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು ಕಣ್ತುಂಬಿಕೊಂಡ್ರು

ಹೆಕಾಪ್ಟರ್‌ನಲ್ಲಿ ಹಾರಾಡಿದ ಉಡುಪಿ ಪೌರ ಕಾರ್ಮಿಕರು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು ಕಣ್ತುಂಬಿಕೊಂಡ್ರು

Published : Mar 11, 2022, 08:53 PM IST

ಉಡುಪಿ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ವಿಹಾರ ಭಾಗ್ಯ ದೊರೆತಿದೆ. ಕಾರ್ಕಳ ಪುರಸಭೆಯ ಐದು ಜನ ಪೌರಕಾರ್ಮಿಕರು ಹೆಲಿಕಾಪ್ಟರ್ ನಲ್ಲಿ ಹಾರಾಡಿದ್ದಾರೆ. 

ಉಡುಪಿ, (ಮಾ.11): ಉಡುಪಿ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ವಿಹಾರ ಭಾಗ್ಯ ದೊರೆತಿದೆ. ಕಾರ್ಕಳ ಪುರಸಭೆಯ ಐದು ಜನ ಪೌರಕಾರ್ಮಿಕರು ಹೆಲಿಕಾಪ್ಟರ್ ನಲ್ಲಿ ಹಾರಾಡಿದ್ದಾರೆ. 

ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಅಪರೂಪದ ಮೀನು ಪತ್ತೆ

ಇಂಧನ‌ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸ್ವಕ್ಷೇತ್ರದಲ್ಲಿ ನಡೆಸುತ್ತಿರುವ ಕಾರ್ಕಳ ಉತ್ಸವದಲ್ಲಿ ವಿಹಾರ ನಡೆದಿದ್ದು, ಪೌರಕಾರ್ಮಿಕರೊಂದಿಗೆ  ಸಚಿವ ಸುನಿಲ್ ಕುಮಾರ್ ವಾಯುವಿಹಾರ ನಡೆಸಿದ್ದಾರೆ.  ಈ ಹೆಲಿಕಾಫ್ಟರ್ ಕಾರ್ಕಳದ ರಾಮಸಮುದ್ರ , ಆನೆಕರೆ , ಗೊಮ್ಮಟಬೆಟ್ಟಕ್ಕೆ ಸುತ್ತು ಹಾಕಿದ್ದು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು  ಪೌರ ಕಾರ್ಮಿಕರು ಕಣ್ತುಂಬಿಕೊಂಡರು.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!