ಹೆಕಾಪ್ಟರ್‌ನಲ್ಲಿ ಹಾರಾಡಿದ ಉಡುಪಿ ಪೌರ ಕಾರ್ಮಿಕರು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು ಕಣ್ತುಂಬಿಕೊಂಡ್ರು

ಹೆಕಾಪ್ಟರ್‌ನಲ್ಲಿ ಹಾರಾಡಿದ ಉಡುಪಿ ಪೌರ ಕಾರ್ಮಿಕರು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು ಕಣ್ತುಂಬಿಕೊಂಡ್ರು

Published : Mar 11, 2022, 08:53 PM IST

ಉಡುಪಿ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ವಿಹಾರ ಭಾಗ್ಯ ದೊರೆತಿದೆ. ಕಾರ್ಕಳ ಪುರಸಭೆಯ ಐದು ಜನ ಪೌರಕಾರ್ಮಿಕರು ಹೆಲಿಕಾಪ್ಟರ್ ನಲ್ಲಿ ಹಾರಾಡಿದ್ದಾರೆ. 

ಉಡುಪಿ, (ಮಾ.11): ಉಡುಪಿ ಪೌರ ಕಾರ್ಮಿಕರಿಗೆ ಹೆಲಿಕಾಪ್ಟರ್ ವಿಹಾರ ಭಾಗ್ಯ ದೊರೆತಿದೆ. ಕಾರ್ಕಳ ಪುರಸಭೆಯ ಐದು ಜನ ಪೌರಕಾರ್ಮಿಕರು ಹೆಲಿಕಾಪ್ಟರ್ ನಲ್ಲಿ ಹಾರಾಡಿದ್ದಾರೆ. 

ಮಲ್ಪೆ ಬಂದರಿನಲ್ಲಿ ನೋಡಲು ಭಯಾನಕವಾಗಿ ಕಾಣುವ ಅಪರೂಪದ ಮೀನು ಪತ್ತೆ

ಇಂಧನ‌ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸ್ವಕ್ಷೇತ್ರದಲ್ಲಿ ನಡೆಸುತ್ತಿರುವ ಕಾರ್ಕಳ ಉತ್ಸವದಲ್ಲಿ ವಿಹಾರ ನಡೆದಿದ್ದು, ಪೌರಕಾರ್ಮಿಕರೊಂದಿಗೆ  ಸಚಿವ ಸುನಿಲ್ ಕುಮಾರ್ ವಾಯುವಿಹಾರ ನಡೆಸಿದ್ದಾರೆ.  ಈ ಹೆಲಿಕಾಫ್ಟರ್ ಕಾರ್ಕಳದ ರಾಮಸಮುದ್ರ , ಆನೆಕರೆ , ಗೊಮ್ಮಟಬೆಟ್ಟಕ್ಕೆ ಸುತ್ತು ಹಾಕಿದ್ದು, ಪಶ್ಚಿಮ ಘಟ್ಟಗಳ ಹಸಿರಿನ ಸೊಬಗನ್ನು  ಪೌರ ಕಾರ್ಮಿಕರು ಕಣ್ತುಂಬಿಕೊಂಡರು.

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?