Chikkamagaluru: ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

Chikkamagaluru: ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

Published : Nov 13, 2021, 04:39 PM ISTUpdated : Nov 13, 2021, 04:53 PM IST

- ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

- ಮಳೆಗಾಲದಲ್ಲಿ ಕೊಚ್ಚಿ ಹೋಗಿದ್ದ ಹ್ಯಾಂಗಿಂಗ್ ಬ್ರಿಡ್ಜ್ ಮತ್ತೆ ರೆಡಿ

- ತೂಗುಸೇತುವೆ  ತಜ್ಞ ಗಿರೀಶ್ ಭಾರಧ್ವಾಜ್‌ರಿಂದ ನಿರ್ಮಾಣಕಾರ್ಯ

ಚಿಕ್ಕಮಗಳೂರು (ನ. 13): 2019ರಲ್ಲಿ ಸುರಿದ ಮಹಾಮಳೆಗೆ ಎನ್.ಆರ್.ಪುರ ತಾಲೂಕಿನ ಕುಗ್ರಾಮ ಬಾಳೆಗದ್ದೆ ಸೇತುವೆ ಕೊಚ್ಚಿ ಹೋಗಿತ್ತು. ಸೇತುವೆ ಕೊಚ್ಚಿ ಹೋಗಿದ್ದರಿಂದ ಹಳ್ಳಿಗರು ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡಿದ್ದರು.  ಮಕ್ಕಳು ಶಾಲೆಗೆ ಹೋಗಬೇಕೆಂದರೆ,  ರೋಗಿಗಳು ಆಸ್ಪತ್ರೆಗೆ ಹೋಗಬೇಕೆಂದರೆ ಈ ಸೇತುವೆ ಮೂಲಕವೇ ಹೋಗಬೇಕು.  ಸೇತುವೆ ಹೋದಾಗಿನಿಂದ ಈ ಕುಗ್ರಾಮದ ಜನ, ವಿದ್ಯಾರ್ಥಿಗಳು ಈ ಸಮಯದಲ್ಲಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ. 

ಕೊನೆಗೆ ವಿಧಿಯಿಲ್ಲದೇ ಪ್ರಾಣದ ಹಂಗನ್ನ ತೊರೆದು ಬಿದಿರಿನ ತೆಪ್ಪದಲ್ಲಿ ಗ್ರಾಮದ ಪುಟಾಣಿಗಳು, ಜನರು 50-60 ಅಡಿ ಆಳವಿರುವ ಭದ್ರಾ ನದಿಯನ್ನ ದಾಟುತ್ತಿದ್ರು. ಆಮೇಲಾಮೇಲೆ ಅರಣ್ಯ ಇಲಾಖೆ ಬೋಟ್ ಮೂಲಕ ಜನರನ್ನ ದಡ ಮುಟ್ಟಿಸ್ತಿತ್ತು. ಇದೀಗ 2 ವರ್ಷದ ಬಳಿಕ ಸುಸಜ್ಜಿತ ತೂಗುಸೇತುವೆ ನಿರ್ಮಾಣವಾಗಿದೆ. ಎರಡು ವರ್ಷಗಳಿಂದ ಗ್ರಾಮಸ್ಥರು ಅನುಭವಿಸ್ತಿದ್ದ ಕಷ್ಟಕ್ಕೆ ಮುಕ್ತಿ ಸಿಕ್ಕಿದೆ. ಜೀವ ಕೈಯಲ್ಲಿಡಿದು ತೆಪ್ಪದಲ್ಲಿ ನದಿ ದಾಟುತ್ತಿದ್ದವರ ಮೊಗದಲ್ಲಿ ಮಂದಹಾಸ  ಮೂಡಿದೆ.

01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
Read more