Chikkamagaluru: ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

Chikkamagaluru: ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

Published : Nov 13, 2021, 04:39 PM ISTUpdated : Nov 13, 2021, 04:53 PM IST

- ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

- ಮಳೆಗಾಲದಲ್ಲಿ ಕೊಚ್ಚಿ ಹೋಗಿದ್ದ ಹ್ಯಾಂಗಿಂಗ್ ಬ್ರಿಡ್ಜ್ ಮತ್ತೆ ರೆಡಿ

- ತೂಗುಸೇತುವೆ  ತಜ್ಞ ಗಿರೀಶ್ ಭಾರಧ್ವಾಜ್‌ರಿಂದ ನಿರ್ಮಾಣಕಾರ್ಯ

ಚಿಕ್ಕಮಗಳೂರು (ನ. 13): 2019ರಲ್ಲಿ ಸುರಿದ ಮಹಾಮಳೆಗೆ ಎನ್.ಆರ್.ಪುರ ತಾಲೂಕಿನ ಕುಗ್ರಾಮ ಬಾಳೆಗದ್ದೆ ಸೇತುವೆ ಕೊಚ್ಚಿ ಹೋಗಿತ್ತು. ಸೇತುವೆ ಕೊಚ್ಚಿ ಹೋಗಿದ್ದರಿಂದ ಹಳ್ಳಿಗರು ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡಿದ್ದರು.  ಮಕ್ಕಳು ಶಾಲೆಗೆ ಹೋಗಬೇಕೆಂದರೆ,  ರೋಗಿಗಳು ಆಸ್ಪತ್ರೆಗೆ ಹೋಗಬೇಕೆಂದರೆ ಈ ಸೇತುವೆ ಮೂಲಕವೇ ಹೋಗಬೇಕು.  ಸೇತುವೆ ಹೋದಾಗಿನಿಂದ ಈ ಕುಗ್ರಾಮದ ಜನ, ವಿದ್ಯಾರ್ಥಿಗಳು ಈ ಸಮಯದಲ್ಲಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ. 

ಕೊನೆಗೆ ವಿಧಿಯಿಲ್ಲದೇ ಪ್ರಾಣದ ಹಂಗನ್ನ ತೊರೆದು ಬಿದಿರಿನ ತೆಪ್ಪದಲ್ಲಿ ಗ್ರಾಮದ ಪುಟಾಣಿಗಳು, ಜನರು 50-60 ಅಡಿ ಆಳವಿರುವ ಭದ್ರಾ ನದಿಯನ್ನ ದಾಟುತ್ತಿದ್ರು. ಆಮೇಲಾಮೇಲೆ ಅರಣ್ಯ ಇಲಾಖೆ ಬೋಟ್ ಮೂಲಕ ಜನರನ್ನ ದಡ ಮುಟ್ಟಿಸ್ತಿತ್ತು. ಇದೀಗ 2 ವರ್ಷದ ಬಳಿಕ ಸುಸಜ್ಜಿತ ತೂಗುಸೇತುವೆ ನಿರ್ಮಾಣವಾಗಿದೆ. ಎರಡು ವರ್ಷಗಳಿಂದ ಗ್ರಾಮಸ್ಥರು ಅನುಭವಿಸ್ತಿದ್ದ ಕಷ್ಟಕ್ಕೆ ಮುಕ್ತಿ ಸಿಕ್ಕಿದೆ. ಜೀವ ಕೈಯಲ್ಲಿಡಿದು ತೆಪ್ಪದಲ್ಲಿ ನದಿ ದಾಟುತ್ತಿದ್ದವರ ಮೊಗದಲ್ಲಿ ಮಂದಹಾಸ  ಮೂಡಿದೆ.

20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
Read more