Chikkamagaluru: ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

Chikkamagaluru: ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

Published : Nov 13, 2021, 04:39 PM ISTUpdated : Nov 13, 2021, 04:53 PM IST

- ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

- ಮಳೆಗಾಲದಲ್ಲಿ ಕೊಚ್ಚಿ ಹೋಗಿದ್ದ ಹ್ಯಾಂಗಿಂಗ್ ಬ್ರಿಡ್ಜ್ ಮತ್ತೆ ರೆಡಿ

- ತೂಗುಸೇತುವೆ  ತಜ್ಞ ಗಿರೀಶ್ ಭಾರಧ್ವಾಜ್‌ರಿಂದ ನಿರ್ಮಾಣಕಾರ್ಯ

ಚಿಕ್ಕಮಗಳೂರು (ನ. 13): 2019ರಲ್ಲಿ ಸುರಿದ ಮಹಾಮಳೆಗೆ ಎನ್.ಆರ್.ಪುರ ತಾಲೂಕಿನ ಕುಗ್ರಾಮ ಬಾಳೆಗದ್ದೆ ಸೇತುವೆ ಕೊಚ್ಚಿ ಹೋಗಿತ್ತು. ಸೇತುವೆ ಕೊಚ್ಚಿ ಹೋಗಿದ್ದರಿಂದ ಹಳ್ಳಿಗರು ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡಿದ್ದರು.  ಮಕ್ಕಳು ಶಾಲೆಗೆ ಹೋಗಬೇಕೆಂದರೆ,  ರೋಗಿಗಳು ಆಸ್ಪತ್ರೆಗೆ ಹೋಗಬೇಕೆಂದರೆ ಈ ಸೇತುವೆ ಮೂಲಕವೇ ಹೋಗಬೇಕು.  ಸೇತುವೆ ಹೋದಾಗಿನಿಂದ ಈ ಕುಗ್ರಾಮದ ಜನ, ವಿದ್ಯಾರ್ಥಿಗಳು ಈ ಸಮಯದಲ್ಲಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ. 

ಕೊನೆಗೆ ವಿಧಿಯಿಲ್ಲದೇ ಪ್ರಾಣದ ಹಂಗನ್ನ ತೊರೆದು ಬಿದಿರಿನ ತೆಪ್ಪದಲ್ಲಿ ಗ್ರಾಮದ ಪುಟಾಣಿಗಳು, ಜನರು 50-60 ಅಡಿ ಆಳವಿರುವ ಭದ್ರಾ ನದಿಯನ್ನ ದಾಟುತ್ತಿದ್ರು. ಆಮೇಲಾಮೇಲೆ ಅರಣ್ಯ ಇಲಾಖೆ ಬೋಟ್ ಮೂಲಕ ಜನರನ್ನ ದಡ ಮುಟ್ಟಿಸ್ತಿತ್ತು. ಇದೀಗ 2 ವರ್ಷದ ಬಳಿಕ ಸುಸಜ್ಜಿತ ತೂಗುಸೇತುವೆ ನಿರ್ಮಾಣವಾಗಿದೆ. ಎರಡು ವರ್ಷಗಳಿಂದ ಗ್ರಾಮಸ್ಥರು ಅನುಭವಿಸ್ತಿದ್ದ ಕಷ್ಟಕ್ಕೆ ಮುಕ್ತಿ ಸಿಕ್ಕಿದೆ. ಜೀವ ಕೈಯಲ್ಲಿಡಿದು ತೆಪ್ಪದಲ್ಲಿ ನದಿ ದಾಟುತ್ತಿದ್ದವರ ಮೊಗದಲ್ಲಿ ಮಂದಹಾಸ  ಮೂಡಿದೆ.

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more