Chikkamagaluru: ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

Chikkamagaluru: ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

Published : Nov 13, 2021, 04:39 PM ISTUpdated : Nov 13, 2021, 04:53 PM IST

- ರಾಜ್ಯದ ಎರಡನೇ ಅತೀ ಉದ್ದದ ತೂಗುಸೇತುವೆ ಉದ್ಘಾಟನೆಗೆ ಸಿದ್ಧ

- ಮಳೆಗಾಲದಲ್ಲಿ ಕೊಚ್ಚಿ ಹೋಗಿದ್ದ ಹ್ಯಾಂಗಿಂಗ್ ಬ್ರಿಡ್ಜ್ ಮತ್ತೆ ರೆಡಿ

- ತೂಗುಸೇತುವೆ  ತಜ್ಞ ಗಿರೀಶ್ ಭಾರಧ್ವಾಜ್‌ರಿಂದ ನಿರ್ಮಾಣಕಾರ್ಯ

ಚಿಕ್ಕಮಗಳೂರು (ನ. 13): 2019ರಲ್ಲಿ ಸುರಿದ ಮಹಾಮಳೆಗೆ ಎನ್.ಆರ್.ಪುರ ತಾಲೂಕಿನ ಕುಗ್ರಾಮ ಬಾಳೆಗದ್ದೆ ಸೇತುವೆ ಕೊಚ್ಚಿ ಹೋಗಿತ್ತು. ಸೇತುವೆ ಕೊಚ್ಚಿ ಹೋಗಿದ್ದರಿಂದ ಹಳ್ಳಿಗರು ಹೊರ ಜಗತ್ತಿನ ಸಂಪರ್ಕವನ್ನೇ ಕಳೆದುಕೊಂಡಿದ್ದರು.  ಮಕ್ಕಳು ಶಾಲೆಗೆ ಹೋಗಬೇಕೆಂದರೆ,  ರೋಗಿಗಳು ಆಸ್ಪತ್ರೆಗೆ ಹೋಗಬೇಕೆಂದರೆ ಈ ಸೇತುವೆ ಮೂಲಕವೇ ಹೋಗಬೇಕು.  ಸೇತುವೆ ಹೋದಾಗಿನಿಂದ ಈ ಕುಗ್ರಾಮದ ಜನ, ವಿದ್ಯಾರ್ಥಿಗಳು ಈ ಸಮಯದಲ್ಲಿ ಪಟ್ಟ ಕಷ್ಟ ಅಷ್ಟಿಷ್ಟಲ್ಲ. 

ಕೊನೆಗೆ ವಿಧಿಯಿಲ್ಲದೇ ಪ್ರಾಣದ ಹಂಗನ್ನ ತೊರೆದು ಬಿದಿರಿನ ತೆಪ್ಪದಲ್ಲಿ ಗ್ರಾಮದ ಪುಟಾಣಿಗಳು, ಜನರು 50-60 ಅಡಿ ಆಳವಿರುವ ಭದ್ರಾ ನದಿಯನ್ನ ದಾಟುತ್ತಿದ್ರು. ಆಮೇಲಾಮೇಲೆ ಅರಣ್ಯ ಇಲಾಖೆ ಬೋಟ್ ಮೂಲಕ ಜನರನ್ನ ದಡ ಮುಟ್ಟಿಸ್ತಿತ್ತು. ಇದೀಗ 2 ವರ್ಷದ ಬಳಿಕ ಸುಸಜ್ಜಿತ ತೂಗುಸೇತುವೆ ನಿರ್ಮಾಣವಾಗಿದೆ. ಎರಡು ವರ್ಷಗಳಿಂದ ಗ್ರಾಮಸ್ಥರು ಅನುಭವಿಸ್ತಿದ್ದ ಕಷ್ಟಕ್ಕೆ ಮುಕ್ತಿ ಸಿಕ್ಕಿದೆ. ಜೀವ ಕೈಯಲ್ಲಿಡಿದು ತೆಪ್ಪದಲ್ಲಿ ನದಿ ದಾಟುತ್ತಿದ್ದವರ ಮೊಗದಲ್ಲಿ ಮಂದಹಾಸ  ಮೂಡಿದೆ.

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more