ರಾಮದುರ್ಗದಲ್ಲಿ 'ಕೈ'ನಾಯಕರ ನಡುವೆ ಟಿಕೆಟ್‌ ಫೈಟ್‌

ರಾಮದುರ್ಗದಲ್ಲಿ 'ಕೈ'ನಾಯಕರ ನಡುವೆ ಟಿಕೆಟ್‌ ಫೈಟ್‌

Published : Mar 02, 2023, 10:23 AM ISTUpdated : Mar 09, 2023, 02:27 PM IST

ರಾಮದುರ್ಗದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು , ಚಿಕ್ಕರೇವಣ್ಣಗೆ ಟಿಕೆಟ್‌ ಕೊಡುವಂತೆ  ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ಗೆ ಟಿಕೆಟ್‌ ಹಂಚಿಕೆ ಕಗ್ಗಂಟಾಗಿದ್ದು,  ಚುನಾವಣೆ ಸಮೀಪಿಸುತ್ತಿದ್ದರೂ ಆಕಾಂಕ್ಷಿಗಳ  ತೀವ್ರ ಪೈಪೋಟಿ ನಡೆಯುತ್ತಿದೆ.  ರಾಮದುರ್ಗದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು , ಚಿಕ್ಕರೇವಣ್ಣಗೆ ಟಿಕೆಟ್‌ ಕೊಡುವಂತೆ  ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.  ಸಿದ್ದರಾಮಯ್ಯ ಪ್ರಜಾಧ್ವನಿ ಸಮಾವೇಶ ಮುಗಿಸಿ ಹೋಟೆಲ್‌ಗೆ ಆಗಮಿಸುತ್ತಿದ್ದಾಗ ಚಿಕ್ಕರೇವಣ್ಣ ಬೆಂಬಲಿಗರು  ಬೆಳಗಾವಿಯಲ್ಲಿ ಮುತ್ತಿಗೆ ಹಾಕಿದ್ದಾರೆ. ನೂರಕ್ಕೂ ಹೆಚ್ಚು ಕ್ರೂಸರ್‌ಗಳಲ್ಲಿ ಬಂದಿರುವ ಚಿಕ್ಕರೇವಣ್ಣ ಬೆಂಬಲಿಗರು ಅಶೋಕ್‌ ಪಟ್ಟಣ್‌ಗೆ ರಾಮದುರ್ಗದಲ್ಲಿ ಟಿಕೆಟ್‌ ನೀಡದಂತೆ ಒತ್ತಾಯ ಮಾಡಿ ಉಳಿದ ಐವರು ಆಕಾಂಕ್ಷಿಗಳ ಪೈಕಿ ಒಬ್ಬರಿಗೆ ಟಿಕೆಟ್‌ ನೀಡುವಂತೆ ಆಗ್ರಹ ಮಾಡಿದ್ದಾರೆ,   ಚಿಕ್ಕರೇವಣ್ಣ ರಾಜೇಂದ್ರ ಪಾಟೀಲ್‌ ಕೃಷ್ಣ ಮುಂಬರೆಡ್ಡಿ ಸಿ ಬಿ ಪಾಟೀಲ್‌ ಅರ್ಜುನ್‌ ಗುಡ್ಡದ ಈ ಐವರಲ್ಲಿ ಒಬ್ಬರಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸಿದ್ದಾರೆ. 
 

24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
Read more