ರಾಮದುರ್ಗದಲ್ಲಿ 'ಕೈ'ನಾಯಕರ ನಡುವೆ ಟಿಕೆಟ್‌ ಫೈಟ್‌

ರಾಮದುರ್ಗದಲ್ಲಿ 'ಕೈ'ನಾಯಕರ ನಡುವೆ ಟಿಕೆಟ್‌ ಫೈಟ್‌

Published : Mar 02, 2023, 10:23 AM ISTUpdated : Mar 09, 2023, 02:27 PM IST

ರಾಮದುರ್ಗದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು , ಚಿಕ್ಕರೇವಣ್ಣಗೆ ಟಿಕೆಟ್‌ ಕೊಡುವಂತೆ  ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ಗೆ ಟಿಕೆಟ್‌ ಹಂಚಿಕೆ ಕಗ್ಗಂಟಾಗಿದ್ದು,  ಚುನಾವಣೆ ಸಮೀಪಿಸುತ್ತಿದ್ದರೂ ಆಕಾಂಕ್ಷಿಗಳ  ತೀವ್ರ ಪೈಪೋಟಿ ನಡೆಯುತ್ತಿದೆ.  ರಾಮದುರ್ಗದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು , ಚಿಕ್ಕರೇವಣ್ಣಗೆ ಟಿಕೆಟ್‌ ಕೊಡುವಂತೆ  ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.  ಸಿದ್ದರಾಮಯ್ಯ ಪ್ರಜಾಧ್ವನಿ ಸಮಾವೇಶ ಮುಗಿಸಿ ಹೋಟೆಲ್‌ಗೆ ಆಗಮಿಸುತ್ತಿದ್ದಾಗ ಚಿಕ್ಕರೇವಣ್ಣ ಬೆಂಬಲಿಗರು  ಬೆಳಗಾವಿಯಲ್ಲಿ ಮುತ್ತಿಗೆ ಹಾಕಿದ್ದಾರೆ. ನೂರಕ್ಕೂ ಹೆಚ್ಚು ಕ್ರೂಸರ್‌ಗಳಲ್ಲಿ ಬಂದಿರುವ ಚಿಕ್ಕರೇವಣ್ಣ ಬೆಂಬಲಿಗರು ಅಶೋಕ್‌ ಪಟ್ಟಣ್‌ಗೆ ರಾಮದುರ್ಗದಲ್ಲಿ ಟಿಕೆಟ್‌ ನೀಡದಂತೆ ಒತ್ತಾಯ ಮಾಡಿ ಉಳಿದ ಐವರು ಆಕಾಂಕ್ಷಿಗಳ ಪೈಕಿ ಒಬ್ಬರಿಗೆ ಟಿಕೆಟ್‌ ನೀಡುವಂತೆ ಆಗ್ರಹ ಮಾಡಿದ್ದಾರೆ,   ಚಿಕ್ಕರೇವಣ್ಣ ರಾಜೇಂದ್ರ ಪಾಟೀಲ್‌ ಕೃಷ್ಣ ಮುಂಬರೆಡ್ಡಿ ಸಿ ಬಿ ಪಾಟೀಲ್‌ ಅರ್ಜುನ್‌ ಗುಡ್ಡದ ಈ ಐವರಲ್ಲಿ ಒಬ್ಬರಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸಿದ್ದಾರೆ. 
 

23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
Read more