ರಾಮದುರ್ಗದಲ್ಲಿ 'ಕೈ'ನಾಯಕರ ನಡುವೆ ಟಿಕೆಟ್‌ ಫೈಟ್‌

ರಾಮದುರ್ಗದಲ್ಲಿ 'ಕೈ'ನಾಯಕರ ನಡುವೆ ಟಿಕೆಟ್‌ ಫೈಟ್‌

Published : Mar 02, 2023, 10:23 AM ISTUpdated : Mar 09, 2023, 02:27 PM IST

ರಾಮದುರ್ಗದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು , ಚಿಕ್ಕರೇವಣ್ಣಗೆ ಟಿಕೆಟ್‌ ಕೊಡುವಂತೆ  ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.

ರಾಜ್ಯ ಕಾಂಗ್ರೆಸ್‌ಗೆ ಟಿಕೆಟ್‌ ಹಂಚಿಕೆ ಕಗ್ಗಂಟಾಗಿದ್ದು,  ಚುನಾವಣೆ ಸಮೀಪಿಸುತ್ತಿದ್ದರೂ ಆಕಾಂಕ್ಷಿಗಳ  ತೀವ್ರ ಪೈಪೋಟಿ ನಡೆಯುತ್ತಿದೆ.  ರಾಮದುರ್ಗದಲ್ಲಿ ಕಾಂಗ್ರೆಸ್‌ ಟಿಕೆಟ್‌ಗಾಗಿ ಅಭ್ಯರ್ಥಿಗಳು ಕಸರತ್ತು ನಡೆಸುತ್ತಿದ್ದು , ಚಿಕ್ಕರೇವಣ್ಣಗೆ ಟಿಕೆಟ್‌ ಕೊಡುವಂತೆ  ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.  ಸಿದ್ದರಾಮಯ್ಯ ಪ್ರಜಾಧ್ವನಿ ಸಮಾವೇಶ ಮುಗಿಸಿ ಹೋಟೆಲ್‌ಗೆ ಆಗಮಿಸುತ್ತಿದ್ದಾಗ ಚಿಕ್ಕರೇವಣ್ಣ ಬೆಂಬಲಿಗರು  ಬೆಳಗಾವಿಯಲ್ಲಿ ಮುತ್ತಿಗೆ ಹಾಕಿದ್ದಾರೆ. ನೂರಕ್ಕೂ ಹೆಚ್ಚು ಕ್ರೂಸರ್‌ಗಳಲ್ಲಿ ಬಂದಿರುವ ಚಿಕ್ಕರೇವಣ್ಣ ಬೆಂಬಲಿಗರು ಅಶೋಕ್‌ ಪಟ್ಟಣ್‌ಗೆ ರಾಮದುರ್ಗದಲ್ಲಿ ಟಿಕೆಟ್‌ ನೀಡದಂತೆ ಒತ್ತಾಯ ಮಾಡಿ ಉಳಿದ ಐವರು ಆಕಾಂಕ್ಷಿಗಳ ಪೈಕಿ ಒಬ್ಬರಿಗೆ ಟಿಕೆಟ್‌ ನೀಡುವಂತೆ ಆಗ್ರಹ ಮಾಡಿದ್ದಾರೆ,   ಚಿಕ್ಕರೇವಣ್ಣ ರಾಜೇಂದ್ರ ಪಾಟೀಲ್‌ ಕೃಷ್ಣ ಮುಂಬರೆಡ್ಡಿ ಸಿ ಬಿ ಪಾಟೀಲ್‌ ಅರ್ಜುನ್‌ ಗುಡ್ಡದ ಈ ಐವರಲ್ಲಿ ಒಬ್ಬರಿಗೆ ಟಿಕೆಟ್‌ ನೀಡುವಂತೆ ಒತ್ತಾಯಿಸಿದ್ದಾರೆ. 
 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more