ಸಿಎಂ ಟ್ರಾವೆಲ್ ಹಿಸ್ಟರಿ ಸಂಪರ್ಕಕ್ಕೆ ಬಂದಿದ್ದ ಎಲ್ಲರಿಗೂ ಟೆಸ್ಟ್!

Apr 16, 2021, 7:29 PM IST

ಬೆಳಗಾವಿ (ಏ. 16)  ಬೆಳಗಾವಿ ಚುನಾವಣಾ ಪ್ರಚಾರದಲ್ಲಿದ್ದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಣಿಪಾಲ್ ಆಸ್ಪತ್ರೆಗೆ ದಾಖಲಾದ ಸಿಎಂ ಯಡಿಯೂರಪ್ಪ

ಇನ್ನೊಂದು ಕಡೆ ಚುನಾವಣಾ ಪ್ರಚಾರದಲ್ಲಿ ಜನ ಸೇರಿದ್ದ ಕಾರಣಕ್ಕೆ ಪ್ರಾಥಮಿಕ ಸಂಪರ್ಕಿತರಿಗೆಲ್ಲ ಟೆಸ್ಟ್ ಮಾಡಿಸಲು ತೀರ್ಮಾನ ತೆಗೆದುಕೊಳ್ಳಲಾಗಿದೆ.