'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

Published : May 04, 2021, 04:37 PM ISTUpdated : May 04, 2021, 10:28 PM IST

ರೆಮಿಡಿಸಿವಿರ್ ಕಳ್ಳ ದಂಧೆ/ ತನಿಖೆ ಮಾಡಿದ್ರೆ ಎಲ್ಲ ಆಚೆ ಬರುತ್ತದೆ/ ಅಧಿಕಾರಿಗಳ ಮೇಲೆ ಸಿಎಂ ಗರಂ/ ಮುಚ್ಚಿಟ್ಟುಕೊಂಡು ಮಾತನಾಡುತ್ತೀರಾ?/ ಬ್ಲಾಕ್ ಮಾರ್ಕೆಟ್ ಬಗ್ಗೆ ಏನು ಹೇಳ್ತಿರಾ?

ಬೆಂಗಳೂರು(ಮೇ 04)  ರೆಮಿಡಿಸಿವಿರ್ ಕಳ್ಳಸಾಗಣೆ ಬಗ್ಗೆ ಸಿಎಂ ಕೆಂಡಾಮಂಡಲವಾಗಿದ್ದಾರೆ. ಸಚಿವರ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕೊರೋನಾ ಕಾಲದಲ್ಲಿಯೂ ಖಾಸಗಿ ಆಸ್ಪತ್ರೆಗಳ ಕಳ್ಳಾಟ ಬಟಾಬಯಲು

ಎಲ್ಲವನ್ನು ಮುಚ್ಚಿಟ್ಟುಕೊಂಡು ಮಾತನಾಡಬೇಡಿ.. ತನಿಖೆ ಮಾಡಿಸಿದ್ರೆ ಎಲ್ಲ ಬಹಿರಂಗ ಆಗುತ್ತದೆ.. ಮೊದಲು ದಂಧೆ ನಿಲ್ಲಿಸಿ ಎಂದು ಖಡಕ್ ಎಚ್ಚಿರಿಕೆ ನೀಡಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?