'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

Published : May 04, 2021, 04:37 PM ISTUpdated : May 04, 2021, 10:28 PM IST

ರೆಮಿಡಿಸಿವಿರ್ ಕಳ್ಳ ದಂಧೆ/ ತನಿಖೆ ಮಾಡಿದ್ರೆ ಎಲ್ಲ ಆಚೆ ಬರುತ್ತದೆ/ ಅಧಿಕಾರಿಗಳ ಮೇಲೆ ಸಿಎಂ ಗರಂ/ ಮುಚ್ಚಿಟ್ಟುಕೊಂಡು ಮಾತನಾಡುತ್ತೀರಾ?/ ಬ್ಲಾಕ್ ಮಾರ್ಕೆಟ್ ಬಗ್ಗೆ ಏನು ಹೇಳ್ತಿರಾ?

ಬೆಂಗಳೂರು(ಮೇ 04)  ರೆಮಿಡಿಸಿವಿರ್ ಕಳ್ಳಸಾಗಣೆ ಬಗ್ಗೆ ಸಿಎಂ ಕೆಂಡಾಮಂಡಲವಾಗಿದ್ದಾರೆ. ಸಚಿವರ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕೊರೋನಾ ಕಾಲದಲ್ಲಿಯೂ ಖಾಸಗಿ ಆಸ್ಪತ್ರೆಗಳ ಕಳ್ಳಾಟ ಬಟಾಬಯಲು

ಎಲ್ಲವನ್ನು ಮುಚ್ಚಿಟ್ಟುಕೊಂಡು ಮಾತನಾಡಬೇಡಿ.. ತನಿಖೆ ಮಾಡಿಸಿದ್ರೆ ಎಲ್ಲ ಬಹಿರಂಗ ಆಗುತ್ತದೆ.. ಮೊದಲು ದಂಧೆ ನಿಲ್ಲಿಸಿ ಎಂದು ಖಡಕ್ ಎಚ್ಚಿರಿಕೆ ನೀಡಿದ್ದಾರೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!