'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

Published : May 04, 2021, 04:37 PM ISTUpdated : May 04, 2021, 10:28 PM IST

ರೆಮಿಡಿಸಿವಿರ್ ಕಳ್ಳ ದಂಧೆ/ ತನಿಖೆ ಮಾಡಿದ್ರೆ ಎಲ್ಲ ಆಚೆ ಬರುತ್ತದೆ/ ಅಧಿಕಾರಿಗಳ ಮೇಲೆ ಸಿಎಂ ಗರಂ/ ಮುಚ್ಚಿಟ್ಟುಕೊಂಡು ಮಾತನಾಡುತ್ತೀರಾ?/ ಬ್ಲಾಕ್ ಮಾರ್ಕೆಟ್ ಬಗ್ಗೆ ಏನು ಹೇಳ್ತಿರಾ?

ಬೆಂಗಳೂರು(ಮೇ 04)  ರೆಮಿಡಿಸಿವಿರ್ ಕಳ್ಳಸಾಗಣೆ ಬಗ್ಗೆ ಸಿಎಂ ಕೆಂಡಾಮಂಡಲವಾಗಿದ್ದಾರೆ. ಸಚಿವರ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕೊರೋನಾ ಕಾಲದಲ್ಲಿಯೂ ಖಾಸಗಿ ಆಸ್ಪತ್ರೆಗಳ ಕಳ್ಳಾಟ ಬಟಾಬಯಲು

ಎಲ್ಲವನ್ನು ಮುಚ್ಚಿಟ್ಟುಕೊಂಡು ಮಾತನಾಡಬೇಡಿ.. ತನಿಖೆ ಮಾಡಿಸಿದ್ರೆ ಎಲ್ಲ ಬಹಿರಂಗ ಆಗುತ್ತದೆ.. ಮೊದಲು ದಂಧೆ ನಿಲ್ಲಿಸಿ ಎಂದು ಖಡಕ್ ಎಚ್ಚಿರಿಕೆ ನೀಡಿದ್ದಾರೆ. 

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!