'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

Published : May 04, 2021, 04:37 PM ISTUpdated : May 04, 2021, 10:28 PM IST

ರೆಮಿಡಿಸಿವಿರ್ ಕಳ್ಳ ದಂಧೆ/ ತನಿಖೆ ಮಾಡಿದ್ರೆ ಎಲ್ಲ ಆಚೆ ಬರುತ್ತದೆ/ ಅಧಿಕಾರಿಗಳ ಮೇಲೆ ಸಿಎಂ ಗರಂ/ ಮುಚ್ಚಿಟ್ಟುಕೊಂಡು ಮಾತನಾಡುತ್ತೀರಾ?/ ಬ್ಲಾಕ್ ಮಾರ್ಕೆಟ್ ಬಗ್ಗೆ ಏನು ಹೇಳ್ತಿರಾ?

ಬೆಂಗಳೂರು(ಮೇ 04)  ರೆಮಿಡಿಸಿವಿರ್ ಕಳ್ಳಸಾಗಣೆ ಬಗ್ಗೆ ಸಿಎಂ ಕೆಂಡಾಮಂಡಲವಾಗಿದ್ದಾರೆ. ಸಚಿವರ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕೊರೋನಾ ಕಾಲದಲ್ಲಿಯೂ ಖಾಸಗಿ ಆಸ್ಪತ್ರೆಗಳ ಕಳ್ಳಾಟ ಬಟಾಬಯಲು

ಎಲ್ಲವನ್ನು ಮುಚ್ಚಿಟ್ಟುಕೊಂಡು ಮಾತನಾಡಬೇಡಿ.. ತನಿಖೆ ಮಾಡಿಸಿದ್ರೆ ಎಲ್ಲ ಬಹಿರಂಗ ಆಗುತ್ತದೆ.. ಮೊದಲು ದಂಧೆ ನಿಲ್ಲಿಸಿ ಎಂದು ಖಡಕ್ ಎಚ್ಚಿರಿಕೆ ನೀಡಿದ್ದಾರೆ. 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!