'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

Published : May 04, 2021, 04:37 PM ISTUpdated : May 04, 2021, 10:28 PM IST

ರೆಮಿಡಿಸಿವಿರ್ ಕಳ್ಳ ದಂಧೆ/ ತನಿಖೆ ಮಾಡಿದ್ರೆ ಎಲ್ಲ ಆಚೆ ಬರುತ್ತದೆ/ ಅಧಿಕಾರಿಗಳ ಮೇಲೆ ಸಿಎಂ ಗರಂ/ ಮುಚ್ಚಿಟ್ಟುಕೊಂಡು ಮಾತನಾಡುತ್ತೀರಾ?/ ಬ್ಲಾಕ್ ಮಾರ್ಕೆಟ್ ಬಗ್ಗೆ ಏನು ಹೇಳ್ತಿರಾ?

ಬೆಂಗಳೂರು(ಮೇ 04)  ರೆಮಿಡಿಸಿವಿರ್ ಕಳ್ಳಸಾಗಣೆ ಬಗ್ಗೆ ಸಿಎಂ ಕೆಂಡಾಮಂಡಲವಾಗಿದ್ದಾರೆ. ಸಚಿವರ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕೊರೋನಾ ಕಾಲದಲ್ಲಿಯೂ ಖಾಸಗಿ ಆಸ್ಪತ್ರೆಗಳ ಕಳ್ಳಾಟ ಬಟಾಬಯಲು

ಎಲ್ಲವನ್ನು ಮುಚ್ಚಿಟ್ಟುಕೊಂಡು ಮಾತನಾಡಬೇಡಿ.. ತನಿಖೆ ಮಾಡಿಸಿದ್ರೆ ಎಲ್ಲ ಬಹಿರಂಗ ಆಗುತ್ತದೆ.. ಮೊದಲು ದಂಧೆ ನಿಲ್ಲಿಸಿ ಎಂದು ಖಡಕ್ ಎಚ್ಚಿರಿಕೆ ನೀಡಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!