'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

'ರೆಮಿಡಿಸಿವಿರ್ ದಂಧೆ ಮಾಡ್ತೀರಾ?' ಬಿಎಸ್‌ವೈ ಗುಡುಗಿಗೆ ಬೆವೆತ ಅಧಿಕಾರಿಗಳು

Published : May 04, 2021, 04:37 PM ISTUpdated : May 04, 2021, 10:28 PM IST

ರೆಮಿಡಿಸಿವಿರ್ ಕಳ್ಳ ದಂಧೆ/ ತನಿಖೆ ಮಾಡಿದ್ರೆ ಎಲ್ಲ ಆಚೆ ಬರುತ್ತದೆ/ ಅಧಿಕಾರಿಗಳ ಮೇಲೆ ಸಿಎಂ ಗರಂ/ ಮುಚ್ಚಿಟ್ಟುಕೊಂಡು ಮಾತನಾಡುತ್ತೀರಾ?/ ಬ್ಲಾಕ್ ಮಾರ್ಕೆಟ್ ಬಗ್ಗೆ ಏನು ಹೇಳ್ತಿರಾ?

ಬೆಂಗಳೂರು(ಮೇ 04)  ರೆಮಿಡಿಸಿವಿರ್ ಕಳ್ಳಸಾಗಣೆ ಬಗ್ಗೆ ಸಿಎಂ ಕೆಂಡಾಮಂಡಲವಾಗಿದ್ದಾರೆ. ಸಚಿವರ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್ ತೆಗೆದುಕೊಂಡಿದ್ದಾರೆ.

ಕೊರೋನಾ ಕಾಲದಲ್ಲಿಯೂ ಖಾಸಗಿ ಆಸ್ಪತ್ರೆಗಳ ಕಳ್ಳಾಟ ಬಟಾಬಯಲು

ಎಲ್ಲವನ್ನು ಮುಚ್ಚಿಟ್ಟುಕೊಂಡು ಮಾತನಾಡಬೇಡಿ.. ತನಿಖೆ ಮಾಡಿಸಿದ್ರೆ ಎಲ್ಲ ಬಹಿರಂಗ ಆಗುತ್ತದೆ.. ಮೊದಲು ದಂಧೆ ನಿಲ್ಲಿಸಿ ಎಂದು ಖಡಕ್ ಎಚ್ಚಿರಿಕೆ ನೀಡಿದ್ದಾರೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!