ಸುಪ್ರೀಂ ಆದೇಶದ ಅಂಶ ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

ಸುಪ್ರೀಂ ಆದೇಶದ ಅಂಶ ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

Published : Sep 14, 2021, 06:14 PM ISTUpdated : Sep 14, 2021, 06:15 PM IST

* ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ತಂದ ಮುಖ್ಯ ಕಾರ್ಯದರ್ಶಿ ಆದೇಶ
* ಸುಪ್ರೀಂ ಕೋರ್ಟ್ ಆದೇಶದಲ್ಲಿನ ಅಂಶಗಳನ್ನು ಮರೆತರಾ?
* ಅಧಿಕಾರರೂಢ ಬಿಜೆಪಿಗೆ ಟೀಕೆಗಳ ಸುರಿಮಳೆ
*ಮೈಸೂರು ಜಿಲ್ಲೆಯಲ್ಲಿನ ದೇವಾಲಯ ಧ್ವಂಸ ಪ್ರಕರಣ

ಬೆಂಗಳೂರು/ಮೈಸೂರು(ಸೆ. 14)  ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.

ದೇವಾಲಯ ಧ್ವಂಸ ಪ್ರಕರಣ ಸದನದಲ್ಲಿ ಪ್ರತಿಧ್ವನಿ

ದೇಗುಲಗಳ ಧ್ವಂಸ ಪ್ರಕರಣ ಜನಾಕ್ರೋಶಕ್ಕೆ ಕಾರಣವಾಗಿದೆ. ಸಂವಹನ ಕೊರತೆ ಈ ಎಲ್ಲ ಗೊಂದಲಗಳಿಗೆ ಕಾರಣವಾಗಿದೆ. ಸಿಎಸ್ ಆದೇಶದ ಅನ್ವಯ ಮೈಸೂರು ಜಿಲ್ಲಾಡಳಿತ ಕೆಲಸ ಮಾಡಿದೆ. ಮೂರು ಆಯ್ಕೆಗಳಿದ್ದ ಸಂದರರ್ಭ ಜಿಲ್ಲಾಡಳಿತ ಧ್ವಂಸಕ್ಕೆ ಮುಂದಾಗಿದೆ ಎನ್ನುವುದು ಸದ್ಯದ ಅಪ್ ಡೇಟ್

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!