ಸುಪ್ರೀಂ ಆದೇಶದ ಅಂಶ ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

ಸುಪ್ರೀಂ ಆದೇಶದ ಅಂಶ ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

Published : Sep 14, 2021, 06:14 PM ISTUpdated : Sep 14, 2021, 06:15 PM IST

* ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ತಂದ ಮುಖ್ಯ ಕಾರ್ಯದರ್ಶಿ ಆದೇಶ
* ಸುಪ್ರೀಂ ಕೋರ್ಟ್ ಆದೇಶದಲ್ಲಿನ ಅಂಶಗಳನ್ನು ಮರೆತರಾ?
* ಅಧಿಕಾರರೂಢ ಬಿಜೆಪಿಗೆ ಟೀಕೆಗಳ ಸುರಿಮಳೆ
*ಮೈಸೂರು ಜಿಲ್ಲೆಯಲ್ಲಿನ ದೇವಾಲಯ ಧ್ವಂಸ ಪ್ರಕರಣ

ಬೆಂಗಳೂರು/ಮೈಸೂರು(ಸೆ. 14)  ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.

ದೇವಾಲಯ ಧ್ವಂಸ ಪ್ರಕರಣ ಸದನದಲ್ಲಿ ಪ್ರತಿಧ್ವನಿ

ದೇಗುಲಗಳ ಧ್ವಂಸ ಪ್ರಕರಣ ಜನಾಕ್ರೋಶಕ್ಕೆ ಕಾರಣವಾಗಿದೆ. ಸಂವಹನ ಕೊರತೆ ಈ ಎಲ್ಲ ಗೊಂದಲಗಳಿಗೆ ಕಾರಣವಾಗಿದೆ. ಸಿಎಸ್ ಆದೇಶದ ಅನ್ವಯ ಮೈಸೂರು ಜಿಲ್ಲಾಡಳಿತ ಕೆಲಸ ಮಾಡಿದೆ. ಮೂರು ಆಯ್ಕೆಗಳಿದ್ದ ಸಂದರರ್ಭ ಜಿಲ್ಲಾಡಳಿತ ಧ್ವಂಸಕ್ಕೆ ಮುಂದಾಗಿದೆ ಎನ್ನುವುದು ಸದ್ಯದ ಅಪ್ ಡೇಟ್

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?