ಸುಪ್ರೀಂ ಆದೇಶದ ಅಂಶ ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

ಸುಪ್ರೀಂ ಆದೇಶದ ಅಂಶ ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

Published : Sep 14, 2021, 06:14 PM ISTUpdated : Sep 14, 2021, 06:15 PM IST

* ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ತಂದ ಮುಖ್ಯ ಕಾರ್ಯದರ್ಶಿ ಆದೇಶ
* ಸುಪ್ರೀಂ ಕೋರ್ಟ್ ಆದೇಶದಲ್ಲಿನ ಅಂಶಗಳನ್ನು ಮರೆತರಾ?
* ಅಧಿಕಾರರೂಢ ಬಿಜೆಪಿಗೆ ಟೀಕೆಗಳ ಸುರಿಮಳೆ
*ಮೈಸೂರು ಜಿಲ್ಲೆಯಲ್ಲಿನ ದೇವಾಲಯ ಧ್ವಂಸ ಪ್ರಕರಣ

ಬೆಂಗಳೂರು/ಮೈಸೂರು(ಸೆ. 14)  ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.

ದೇವಾಲಯ ಧ್ವಂಸ ಪ್ರಕರಣ ಸದನದಲ್ಲಿ ಪ್ರತಿಧ್ವನಿ

ದೇಗುಲಗಳ ಧ್ವಂಸ ಪ್ರಕರಣ ಜನಾಕ್ರೋಶಕ್ಕೆ ಕಾರಣವಾಗಿದೆ. ಸಂವಹನ ಕೊರತೆ ಈ ಎಲ್ಲ ಗೊಂದಲಗಳಿಗೆ ಕಾರಣವಾಗಿದೆ. ಸಿಎಸ್ ಆದೇಶದ ಅನ್ವಯ ಮೈಸೂರು ಜಿಲ್ಲಾಡಳಿತ ಕೆಲಸ ಮಾಡಿದೆ. ಮೂರು ಆಯ್ಕೆಗಳಿದ್ದ ಸಂದರರ್ಭ ಜಿಲ್ಲಾಡಳಿತ ಧ್ವಂಸಕ್ಕೆ ಮುಂದಾಗಿದೆ ಎನ್ನುವುದು ಸದ್ಯದ ಅಪ್ ಡೇಟ್

 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?