ಸುಪ್ರೀಂ ಆದೇಶದ ಅಂಶ ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

ಸುಪ್ರೀಂ ಆದೇಶದ ಅಂಶ ಮರೆತರಾ ಮುಖ್ಯ ಕಾರ್ಯದರ್ಶಿ? ಎಡವಟ್ಟಿಗೆ ಇದೆ ಕಾರಣ!

Published : Sep 14, 2021, 06:14 PM ISTUpdated : Sep 14, 2021, 06:15 PM IST

* ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ತಂದ ಮುಖ್ಯ ಕಾರ್ಯದರ್ಶಿ ಆದೇಶ
* ಸುಪ್ರೀಂ ಕೋರ್ಟ್ ಆದೇಶದಲ್ಲಿನ ಅಂಶಗಳನ್ನು ಮರೆತರಾ?
* ಅಧಿಕಾರರೂಢ ಬಿಜೆಪಿಗೆ ಟೀಕೆಗಳ ಸುರಿಮಳೆ
*ಮೈಸೂರು ಜಿಲ್ಲೆಯಲ್ಲಿನ ದೇವಾಲಯ ಧ್ವಂಸ ಪ್ರಕರಣ

ಬೆಂಗಳೂರು/ಮೈಸೂರು(ಸೆ. 14)  ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವೇ ಒಂದು..ರಾಜ್ಯದ ಮುಖ್ಯ ಕಾರ್ಯದರ್ಶಿ ನೀಡಿದ ಆದೇಶವೇ ಒಂದು. ಸಿಎಸ್ ರವಿಕುಮಾರ್  ಹಾಗಾದರೆ ತಪ್ಪು ಮಾಡಿದ್ರಾ? ದೇವಾಲಯ ಧ್ವಂಸ ಪ್ರಕರಣ ಹಲವು ತಿರುವು ಪಡೆದುಕೊಂಡಿದೆ.

ದೇವಾಲಯ ಧ್ವಂಸ ಪ್ರಕರಣ ಸದನದಲ್ಲಿ ಪ್ರತಿಧ್ವನಿ

ದೇಗುಲಗಳ ಧ್ವಂಸ ಪ್ರಕರಣ ಜನಾಕ್ರೋಶಕ್ಕೆ ಕಾರಣವಾಗಿದೆ. ಸಂವಹನ ಕೊರತೆ ಈ ಎಲ್ಲ ಗೊಂದಲಗಳಿಗೆ ಕಾರಣವಾಗಿದೆ. ಸಿಎಸ್ ಆದೇಶದ ಅನ್ವಯ ಮೈಸೂರು ಜಿಲ್ಲಾಡಳಿತ ಕೆಲಸ ಮಾಡಿದೆ. ಮೂರು ಆಯ್ಕೆಗಳಿದ್ದ ಸಂದರರ್ಭ ಜಿಲ್ಲಾಡಳಿತ ಧ್ವಂಸಕ್ಕೆ ಮುಂದಾಗಿದೆ ಎನ್ನುವುದು ಸದ್ಯದ ಅಪ್ ಡೇಟ್

 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್