ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ

ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ

Published : Aug 21, 2021, 06:12 PM ISTUpdated : Aug 21, 2021, 07:16 PM IST

* ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ
* ಉತ್ತರ ಕರ್ನಾಟಕದ ಹಲವು ನಾಯಕರು ಜತೆಗಿದ್ದರು
* ಆಲಮಟ್ಟಿ ಡ್ಯಾಂ ಗೆ  ಪೂಜೆ ಸಲ್ಲಿಸಿದ ಬೊಮ್ಮಾಯಿ
* ಉತ್ತರ ಕರ್ನಾಟಕದ ನಾಯಕರು ಜತೆಗಿದ್ದರು

ವಿಜಯಪುರ ( ಆ. 21) ವಿಜಯಪುರದ ಬಳಿ ಆಲಮಟ್ಟಿ ಡ್ಯಾಂಗೆ ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ದಾರೆ. ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ ಸೇರಿದಂತೆ ಅನೇಕ ಸಚಿವರು ಸಿಎಂ ಜತೆಗಿದ್ದರು.

ಬೊಮ್ಮಾಯಿ ಬೆಳಗಾವಿ ಭೇಟಿ, ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಸಿಎಂ  ಗಂಗಾ ಪೂಜೆ ನೆರವೇರಿಸಿದ್ದಾರೆ. ಉತ್ತರ ಕರ್ನಾಟಕದ ನಾಯಕರು ಇದ್ದರು.  ಈ ವರ್ಷ ಮುಂಗಾರು ಅಬ್ಬರಿಸಿದ್ದು ಎಲ್ಲ ಜಲಾಶಯಗಳು ಭರ್ತಿಯಾಗಿವೆ. ಸಿಎಂ ಉತ್ತರ ಕರ್ನಾಟಕ ಪ್ರವಾಸದಲ್ಲಿ ನಡೆಸಿದ್ದಾರೆ.  ಕೊರೋನಾ ಕಾರಣಕ್ಕೆ ಸೀಮಿತ ಅಧಿಕಾರಿಗಳನ್ನು ಮಾತ್ರ ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಳ್ಳಲಾಗಿತ್ತು.  

 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?