ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ

ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ

Published : Aug 21, 2021, 06:12 PM ISTUpdated : Aug 21, 2021, 07:16 PM IST

* ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ
* ಉತ್ತರ ಕರ್ನಾಟಕದ ಹಲವು ನಾಯಕರು ಜತೆಗಿದ್ದರು
* ಆಲಮಟ್ಟಿ ಡ್ಯಾಂ ಗೆ  ಪೂಜೆ ಸಲ್ಲಿಸಿದ ಬೊಮ್ಮಾಯಿ
* ಉತ್ತರ ಕರ್ನಾಟಕದ ನಾಯಕರು ಜತೆಗಿದ್ದರು

ವಿಜಯಪುರ ( ಆ. 21) ವಿಜಯಪುರದ ಬಳಿ ಆಲಮಟ್ಟಿ ಡ್ಯಾಂಗೆ ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ದಾರೆ. ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ ಸೇರಿದಂತೆ ಅನೇಕ ಸಚಿವರು ಸಿಎಂ ಜತೆಗಿದ್ದರು.

ಬೊಮ್ಮಾಯಿ ಬೆಳಗಾವಿ ಭೇಟಿ, ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಸಿಎಂ  ಗಂಗಾ ಪೂಜೆ ನೆರವೇರಿಸಿದ್ದಾರೆ. ಉತ್ತರ ಕರ್ನಾಟಕದ ನಾಯಕರು ಇದ್ದರು.  ಈ ವರ್ಷ ಮುಂಗಾರು ಅಬ್ಬರಿಸಿದ್ದು ಎಲ್ಲ ಜಲಾಶಯಗಳು ಭರ್ತಿಯಾಗಿವೆ. ಸಿಎಂ ಉತ್ತರ ಕರ್ನಾಟಕ ಪ್ರವಾಸದಲ್ಲಿ ನಡೆಸಿದ್ದಾರೆ.  ಕೊರೋನಾ ಕಾರಣಕ್ಕೆ ಸೀಮಿತ ಅಧಿಕಾರಿಗಳನ್ನು ಮಾತ್ರ ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಳ್ಳಲಾಗಿತ್ತು.  

 

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್