ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ

ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ

Published : Aug 21, 2021, 06:12 PM ISTUpdated : Aug 21, 2021, 07:16 PM IST

* ಆಲಮಟ್ಟಿ ಜಲಾಶಯಕ್ಕೆ ಸಿಎಂ ಬೊಮ್ಮಾಯಿ ಬಾಗಿನ
* ಉತ್ತರ ಕರ್ನಾಟಕದ ಹಲವು ನಾಯಕರು ಜತೆಗಿದ್ದರು
* ಆಲಮಟ್ಟಿ ಡ್ಯಾಂ ಗೆ  ಪೂಜೆ ಸಲ್ಲಿಸಿದ ಬೊಮ್ಮಾಯಿ
* ಉತ್ತರ ಕರ್ನಾಟಕದ ನಾಯಕರು ಜತೆಗಿದ್ದರು

ವಿಜಯಪುರ ( ಆ. 21) ವಿಜಯಪುರದ ಬಳಿ ಆಲಮಟ್ಟಿ ಡ್ಯಾಂಗೆ ಸಿಎಂ ಬಸವರಾಜ ಬೊಮ್ಮಾಯಿ ಬಾಗಿನ ಅರ್ಪಿಸಿದ್ದಾರೆ. ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ ಸೇರಿದಂತೆ ಅನೇಕ ಸಚಿವರು ಸಿಎಂ ಜತೆಗಿದ್ದರು.

ಬೊಮ್ಮಾಯಿ ಬೆಳಗಾವಿ ಭೇಟಿ, ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಸಿಎಂ  ಗಂಗಾ ಪೂಜೆ ನೆರವೇರಿಸಿದ್ದಾರೆ. ಉತ್ತರ ಕರ್ನಾಟಕದ ನಾಯಕರು ಇದ್ದರು.  ಈ ವರ್ಷ ಮುಂಗಾರು ಅಬ್ಬರಿಸಿದ್ದು ಎಲ್ಲ ಜಲಾಶಯಗಳು ಭರ್ತಿಯಾಗಿವೆ. ಸಿಎಂ ಉತ್ತರ ಕರ್ನಾಟಕ ಪ್ರವಾಸದಲ್ಲಿ ನಡೆಸಿದ್ದಾರೆ.  ಕೊರೋನಾ ಕಾರಣಕ್ಕೆ ಸೀಮಿತ ಅಧಿಕಾರಿಗಳನ್ನು ಮಾತ್ರ ಕಾರ್ಯಕ್ರಮಕ್ಕೆ ಬಳಕೆ ಮಾಡಿಕೊಳ್ಳಲಾಗಿತ್ತು.  

 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!