ಬೆಂಗಳೂರು ಅನ್‌ಲಾಕ್; ವಲಯವಾರು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಶಾಕ್!

ಬೆಂಗಳೂರು ಅನ್‌ಲಾಕ್; ವಲಯವಾರು ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ಶಾಕ್!

Published : Jul 22, 2020, 02:35 PM ISTUpdated : Jul 22, 2020, 02:39 PM IST

ಮತ್ತೊಮ್ಮೆ ಅಧಿಕಾರಿಗಳನ್ನು ಎಚ್ಚರಿಸಿದ ಬಿಎಸ್ ಯಡಿಯೂರಪ್ಪ/ ವಲಯಗಳ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ/ ಬೆಂಗಳೂರಿನಲ್ಲಿ ಇನ್ನು ಮುಂದೆ ಯಾವುದೇ ದೂರು ಬರಬಾರದು

ಬೆಂಗಳೂರು(ಜು. 22)  ರಾಜ್ಯವನ್ನು ಉದ್ದೇಶಿಸಿ ಬುಧವಾರ ಸಿಎಂ ಬಿಎಸ್ ಯಡಿಯೂರಪ್ಪ ಮಾತನಾಡಿದ್ದರು. ಈಗ ಮತ್ತೊಮ್ಮೆ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

ವಲಯವಾರು ಸಭೆಯಲ್ಲಿ ಸಿಎಂ ಕೊಟ್ಟ ಪ್ರಮುಖ ಮಾಹಿತಿ

ಆರ್ ಆರ್ ನಗರ ವಲಯದಲ್ಲಿ ಯಾವುದೇ ಕಾರಣಕ್ಕೂ  ಆಂಬುಲೆನ್ಸ್ ಕೊರತೆ ಆಗಬಾರದು. ಬೀದಿಯಲ್ಲಿ ಬಿದ್ದು ರೋಗಿ ಸಾಯುವ ಸ್ಥಿತಿ ನಿರ್ಮಾಣ ಆಗಬಾರದು ಎಂದು ಮತ್ತೊಮ್ಮೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!