ಆಸ್ಪತ್ರೆಯಿಂದ ಬಂದ ಸಿಎಂ ಫುಲ್ ಗರಂ, ಆಯುಕ್ತರಿಗೆ ಕೊಟ್ಟ ಕಟ್ಟುನಿಟ್ಟಿನ ಆದೇಶ

ಆಸ್ಪತ್ರೆಯಿಂದ ಬಂದ ಸಿಎಂ ಫುಲ್ ಗರಂ, ಆಯುಕ್ತರಿಗೆ ಕೊಟ್ಟ ಕಟ್ಟುನಿಟ್ಟಿನ ಆದೇಶ

Published : Apr 22, 2021, 06:19 PM ISTUpdated : Apr 22, 2021, 06:20 PM IST

ಕೊರೋನಾ ಎರಡನೇ ಅಲೆ ಆರ್ಭಟ/ ಅರ್ಧ ಕರ್ನಾಟಕ ಬಂದ್/ ವಾಣಿಜ್ಯ ಉದ್ದೇಶದ ಎಲ್ಲ ಅಂಗಡಿ ಬಂದ್/ ಮೇ.  4 ರವರೆಗೆ ಅಂಗಡಿ ತೆರೆಯುವಂತಿಲ್ಲ

ಬೆಂಗಳೂರು (ಏ. 22) ಕೊರೋನಾ ವಿರುದ್ಧ ಸಮರ ಸಾರಿರುವ ರಾಜ್ಯ ಸರ್ಕಾರ ವಾಣಿಜ್ಯ ಉದ್ದೇಶದ ಅಂಗಡಿ -ಮುಂಗಟ್ಟುಗಳನ್ನು ಬಂದ್ ಮಾಡಿದೆ. ಬೆಂಗಳೂರಿನಲ್ಲಿ ಮುಂದೆ ಯಾವ ಸ್ಥಿತಿ ಇರಲಿದೆ?

18 ವರ್ಷ ಮೇಲ್ಪಟ್ಟವರು ಲಸಿಕೆ ನೋಂದಣಿ ಮಾಡಿಕೊಳ್ಳುವುದು ಹೇಗೆ? ಯಾವಾಗಿನಿಂದ? 

ಬೆಂಗಳೂರಿಗೆ ಸಂಬಂಧಿಸಿದ ಸಚಿವರು ಮತ್ತು ಶಾಸಕರೊಂದಿಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು ಪರಿಸ್ಥಿತಿಯ ಅವಲೋಕನ ಮಾಡಲಿದ್ದಾರೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?