ಆಸ್ಪತ್ರೆಯಿಂದ ಬಂದ ಸಿಎಂ ಫುಲ್ ಗರಂ, ಆಯುಕ್ತರಿಗೆ ಕೊಟ್ಟ ಕಟ್ಟುನಿಟ್ಟಿನ ಆದೇಶ

ಆಸ್ಪತ್ರೆಯಿಂದ ಬಂದ ಸಿಎಂ ಫುಲ್ ಗರಂ, ಆಯುಕ್ತರಿಗೆ ಕೊಟ್ಟ ಕಟ್ಟುನಿಟ್ಟಿನ ಆದೇಶ

Published : Apr 22, 2021, 06:19 PM ISTUpdated : Apr 22, 2021, 06:20 PM IST

ಕೊರೋನಾ ಎರಡನೇ ಅಲೆ ಆರ್ಭಟ/ ಅರ್ಧ ಕರ್ನಾಟಕ ಬಂದ್/ ವಾಣಿಜ್ಯ ಉದ್ದೇಶದ ಎಲ್ಲ ಅಂಗಡಿ ಬಂದ್/ ಮೇ.  4 ರವರೆಗೆ ಅಂಗಡಿ ತೆರೆಯುವಂತಿಲ್ಲ

ಬೆಂಗಳೂರು (ಏ. 22) ಕೊರೋನಾ ವಿರುದ್ಧ ಸಮರ ಸಾರಿರುವ ರಾಜ್ಯ ಸರ್ಕಾರ ವಾಣಿಜ್ಯ ಉದ್ದೇಶದ ಅಂಗಡಿ -ಮುಂಗಟ್ಟುಗಳನ್ನು ಬಂದ್ ಮಾಡಿದೆ. ಬೆಂಗಳೂರಿನಲ್ಲಿ ಮುಂದೆ ಯಾವ ಸ್ಥಿತಿ ಇರಲಿದೆ?

18 ವರ್ಷ ಮೇಲ್ಪಟ್ಟವರು ಲಸಿಕೆ ನೋಂದಣಿ ಮಾಡಿಕೊಳ್ಳುವುದು ಹೇಗೆ? ಯಾವಾಗಿನಿಂದ? 

ಬೆಂಗಳೂರಿಗೆ ಸಂಬಂಧಿಸಿದ ಸಚಿವರು ಮತ್ತು ಶಾಸಕರೊಂದಿಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು ಪರಿಸ್ಥಿತಿಯ ಅವಲೋಕನ ಮಾಡಲಿದ್ದಾರೆ. 

24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್