ಆಸ್ಪತ್ರೆಯಿಂದ ಬಂದ ಸಿಎಂ ಫುಲ್ ಗರಂ, ಆಯುಕ್ತರಿಗೆ ಕೊಟ್ಟ ಕಟ್ಟುನಿಟ್ಟಿನ ಆದೇಶ

ಆಸ್ಪತ್ರೆಯಿಂದ ಬಂದ ಸಿಎಂ ಫುಲ್ ಗರಂ, ಆಯುಕ್ತರಿಗೆ ಕೊಟ್ಟ ಕಟ್ಟುನಿಟ್ಟಿನ ಆದೇಶ

Published : Apr 22, 2021, 06:19 PM ISTUpdated : Apr 22, 2021, 06:20 PM IST

ಕೊರೋನಾ ಎರಡನೇ ಅಲೆ ಆರ್ಭಟ/ ಅರ್ಧ ಕರ್ನಾಟಕ ಬಂದ್/ ವಾಣಿಜ್ಯ ಉದ್ದೇಶದ ಎಲ್ಲ ಅಂಗಡಿ ಬಂದ್/ ಮೇ.  4 ರವರೆಗೆ ಅಂಗಡಿ ತೆರೆಯುವಂತಿಲ್ಲ

ಬೆಂಗಳೂರು (ಏ. 22) ಕೊರೋನಾ ವಿರುದ್ಧ ಸಮರ ಸಾರಿರುವ ರಾಜ್ಯ ಸರ್ಕಾರ ವಾಣಿಜ್ಯ ಉದ್ದೇಶದ ಅಂಗಡಿ -ಮುಂಗಟ್ಟುಗಳನ್ನು ಬಂದ್ ಮಾಡಿದೆ. ಬೆಂಗಳೂರಿನಲ್ಲಿ ಮುಂದೆ ಯಾವ ಸ್ಥಿತಿ ಇರಲಿದೆ?

18 ವರ್ಷ ಮೇಲ್ಪಟ್ಟವರು ಲಸಿಕೆ ನೋಂದಣಿ ಮಾಡಿಕೊಳ್ಳುವುದು ಹೇಗೆ? ಯಾವಾಗಿನಿಂದ? 

ಬೆಂಗಳೂರಿಗೆ ಸಂಬಂಧಿಸಿದ ಸಚಿವರು ಮತ್ತು ಶಾಸಕರೊಂದಿಗೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು ಪರಿಸ್ಥಿತಿಯ ಅವಲೋಕನ ಮಾಡಲಿದ್ದಾರೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?