Covid Fear Returns : ರಾಜ್ಯದಲ್ಲಿ ಕೊರೋನಾ ಆತಂಕ: ಮುಂದಿನ 15 ದಿನ ಹುಷಾರ್

Covid Fear Returns : ರಾಜ್ಯದಲ್ಲಿ ಕೊರೋನಾ ಆತಂಕ: ಮುಂದಿನ 15 ದಿನ ಹುಷಾರ್

Published : Dec 23, 2022, 10:51 AM IST

ಚೀನಾದಲ್ಲಿ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಆರ್ಭಟ ಜೋರಾಗಿದ್ದು, ರಾಜ್ಯದಲ್ಲಿ ಕೂಡ ಕೊರೋನಾ ಆತಂಕ ಹೆಚ್ಚಾಗಿದೆ.
 

ಚೀನಾ, ಜಪಾನ್ ಸೇರಿ ಹಲವಾರು ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ಕರ್ನಾಟಕದಲ್ಲಿಯೂ ಆತಂಕ ಹೆಚ್ಚಾಗಿದೆ. ಮುಂದಿನ 15 ದಿನಗಳ ಕಾಲ ವೈರಸ್‌ ಬಗ್ಗೆ ಎಚ್ಚರಿಕೆ ಅಗತ್ಯ ಎಂದು ಸುವರ್ಣ ನ್ಯೂಸ್‌ ಮೂಲಕ  ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಅಧ್ಯಕ್ಷಡಾ. ಗೋವಿಂದಯ್ಯ ಮನವಿ   ಮಾಡಿದ್ದಾರೆ. ಒಮಿಕ್ರಾನ್‌ ರೂಪಾಂತರಿ ವೇಗವಾಗಿ ಹರಡಲ್ಲ ಎನ್ನಲಾಗ್ತಿದೆ. ಮುಂದಿನ ದಿನಗಳಲ್ಲಿ ವೈರಸ್‌ ತನ್ನ ಸ್ವರೂಪ ಬದಲಿಸಬಹುದು. 15 ದಿನಗಳ ಬಳಿಕ ರೂಪಾಂತರಿ ತಳಿ BF 7 ಬಗ್ಗೆ ಸ್ಪಷ್ಟ ಚಿತ್ರಣ ಬರಲಿದೆ. ಜನರು ಭಯಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯನ್ನು ವಹಿಸಬೇಕು. ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್ ಹಾಕುವಂತೆ ಬಜರಂಗದಳ ಒತ್ತಾಯ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?