Covid Fear Returns : ರಾಜ್ಯದಲ್ಲಿ ಕೊರೋನಾ ಆತಂಕ: ಮುಂದಿನ 15 ದಿನ ಹುಷಾರ್

Covid Fear Returns : ರಾಜ್ಯದಲ್ಲಿ ಕೊರೋನಾ ಆತಂಕ: ಮುಂದಿನ 15 ದಿನ ಹುಷಾರ್

Published : Dec 23, 2022, 10:51 AM IST

ಚೀನಾದಲ್ಲಿ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಆರ್ಭಟ ಜೋರಾಗಿದ್ದು, ರಾಜ್ಯದಲ್ಲಿ ಕೂಡ ಕೊರೋನಾ ಆತಂಕ ಹೆಚ್ಚಾಗಿದೆ.
 

ಚೀನಾ, ಜಪಾನ್ ಸೇರಿ ಹಲವಾರು ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ಕರ್ನಾಟಕದಲ್ಲಿಯೂ ಆತಂಕ ಹೆಚ್ಚಾಗಿದೆ. ಮುಂದಿನ 15 ದಿನಗಳ ಕಾಲ ವೈರಸ್‌ ಬಗ್ಗೆ ಎಚ್ಚರಿಕೆ ಅಗತ್ಯ ಎಂದು ಸುವರ್ಣ ನ್ಯೂಸ್‌ ಮೂಲಕ  ಖಾಸಗಿ ಆಸ್ಪತ್ರೆಗಳ ಒಕ್ಕೂಟದ ಅಧ್ಯಕ್ಷಡಾ. ಗೋವಿಂದಯ್ಯ ಮನವಿ   ಮಾಡಿದ್ದಾರೆ. ಒಮಿಕ್ರಾನ್‌ ರೂಪಾಂತರಿ ವೇಗವಾಗಿ ಹರಡಲ್ಲ ಎನ್ನಲಾಗ್ತಿದೆ. ಮುಂದಿನ ದಿನಗಳಲ್ಲಿ ವೈರಸ್‌ ತನ್ನ ಸ್ವರೂಪ ಬದಲಿಸಬಹುದು. 15 ದಿನಗಳ ಬಳಿಕ ರೂಪಾಂತರಿ ತಳಿ BF 7 ಬಗ್ಗೆ ಸ್ಪಷ್ಟ ಚಿತ್ರಣ ಬರಲಿದೆ. ಜನರು ಭಯಪಡುವ ಅಗತ್ಯವಿಲ್ಲ. ಆದರೆ ಎಚ್ಚರಿಕೆಯನ್ನು ವಹಿಸಬೇಕು. ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳಿಗೆ ಬ್ರೇಕ್ ಹಾಕುವಂತೆ ಬಜರಂಗದಳ ಒತ್ತಾಯ

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್