Nanna votu nanna matu: ಸರ್ಕಾರ ಪರಿಸರಕ್ಕೆ ಪ್ರಾಮುಖ್ಯತೆ‌ ಕೊಡಬೇಕು: ಮಂಗಳೂರು ವಿದ್ಯಾರ್ಥಿಗಳು ಹೇಳಿದ್ದೇನು?

Nanna votu nanna matu: ಸರ್ಕಾರ ಪರಿಸರಕ್ಕೆ ಪ್ರಾಮುಖ್ಯತೆ‌ ಕೊಡಬೇಕು: ಮಂಗಳೂರು ವಿದ್ಯಾರ್ಥಿಗಳು ಹೇಳಿದ್ದೇನು?

Published : Feb 18, 2023, 01:57 PM ISTUpdated : Mar 03, 2023, 11:45 AM IST

ಮಂಗಳೂರಿನ ಡಾ.ಪಿ ದಯಾನಂದ ಪೈ ಕಾಲೇಜಿನ ವಿದ್ಯಾರ್ಥಿಗಳು  ರಾಜಕೀಯ ಬಗ್ಗೆ, ರಾಜಕಾರಣಿಗಳ ಬಗ್ಗೆ ಹಾಗೂ ಪಕ್ಷಗಳ ಬಗ್ಗೆ ಮಾತನಾಡಿದ್ದಾರೆ.
 

ಸುವರ್ಣ ನ್ಯೂಸ್'ನ ನನ್ನ ವೋಟು ನನ್ನ ಮಾತು ವಿಶೇಷ ಕಾರ್ಯಕ್ರಮದಡಿ, ಚುನಾವಣೆಯ ಬಗ್ಗೆ  ಮಂಗಳೂರಿನ ಡಾ.ಪಿ ದಯಾನಂದ ಅಭಿಪ್ರಾಯ ಸಂಗ್ರಹಿಸಲಾಗಿದೆ .ಯಾರು ಒಳ್ಳೆದಾಗಿ ಕೆಲಸ ಮಾಡುತ್ತಾರೆ ಅವರಿಗೆ ಮಾತ್ರ ನಮ್ಮ ವೋಟು. ನಮ್ಮಲ್ಲಿ ಅಭಿವೃದ್ಧಿಯಾಗುತ್ತಿದೆ ಆದರೆ ಅಭಿವೃದ್ಧಿ ನೆಪದಲ್ಲಿ ಮರಗಿಡಗಳನ್ನು ಕಡಿಯಬಾರದು. ಬರುವಂತ ಸರ್ಕಾರ ಪ್ರಕೃತಿಗೆ ಪರಿಸರಕ್ಕೆ ಪ್ರಾಮುಖ್ಯತೆಯನ್ನು ಕೊಡಬೇಕು. ಪಕ್ಷವನ್ನು ನೋಡಲ್ಲ, ವ್ಯಕ್ತಿಯನ್ನು ನೋಡುತ್ತೇವೆ. ಅಭಿವೃದ್ಧಿಯನ್ನು ನೋಡುತ್ತೇವೆ ಎಂದು ಫಸ್ಟ್ ಟೈಮ್ ವೋಟರ್ಸ್ ತಮ್ಮ ಅಭಿಪ್ರಾಯ ಹೇಳಿದ್ದಾರೆ.

Karnataka Politics : 'ಸಾಕಪ್ಪ ಸಾಕು ಕಿವಿ ಮೇಲೆ ಹೂ': ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
Read more