Nanna votu nanna matu: ಸರ್ಕಾರ ಪರಿಸರಕ್ಕೆ ಪ್ರಾಮುಖ್ಯತೆ‌ ಕೊಡಬೇಕು: ಮಂಗಳೂರು ವಿದ್ಯಾರ್ಥಿಗಳು ಹೇಳಿದ್ದೇನು?

Nanna votu nanna matu: ಸರ್ಕಾರ ಪರಿಸರಕ್ಕೆ ಪ್ರಾಮುಖ್ಯತೆ‌ ಕೊಡಬೇಕು: ಮಂಗಳೂರು ವಿದ್ಯಾರ್ಥಿಗಳು ಹೇಳಿದ್ದೇನು?

Published : Feb 18, 2023, 01:57 PM ISTUpdated : Mar 03, 2023, 11:45 AM IST

ಮಂಗಳೂರಿನ ಡಾ.ಪಿ ದಯಾನಂದ ಪೈ ಕಾಲೇಜಿನ ವಿದ್ಯಾರ್ಥಿಗಳು  ರಾಜಕೀಯ ಬಗ್ಗೆ, ರಾಜಕಾರಣಿಗಳ ಬಗ್ಗೆ ಹಾಗೂ ಪಕ್ಷಗಳ ಬಗ್ಗೆ ಮಾತನಾಡಿದ್ದಾರೆ.
 

ಸುವರ್ಣ ನ್ಯೂಸ್'ನ ನನ್ನ ವೋಟು ನನ್ನ ಮಾತು ವಿಶೇಷ ಕಾರ್ಯಕ್ರಮದಡಿ, ಚುನಾವಣೆಯ ಬಗ್ಗೆ  ಮಂಗಳೂರಿನ ಡಾ.ಪಿ ದಯಾನಂದ ಅಭಿಪ್ರಾಯ ಸಂಗ್ರಹಿಸಲಾಗಿದೆ .ಯಾರು ಒಳ್ಳೆದಾಗಿ ಕೆಲಸ ಮಾಡುತ್ತಾರೆ ಅವರಿಗೆ ಮಾತ್ರ ನಮ್ಮ ವೋಟು. ನಮ್ಮಲ್ಲಿ ಅಭಿವೃದ್ಧಿಯಾಗುತ್ತಿದೆ ಆದರೆ ಅಭಿವೃದ್ಧಿ ನೆಪದಲ್ಲಿ ಮರಗಿಡಗಳನ್ನು ಕಡಿಯಬಾರದು. ಬರುವಂತ ಸರ್ಕಾರ ಪ್ರಕೃತಿಗೆ ಪರಿಸರಕ್ಕೆ ಪ್ರಾಮುಖ್ಯತೆಯನ್ನು ಕೊಡಬೇಕು. ಪಕ್ಷವನ್ನು ನೋಡಲ್ಲ, ವ್ಯಕ್ತಿಯನ್ನು ನೋಡುತ್ತೇವೆ. ಅಭಿವೃದ್ಧಿಯನ್ನು ನೋಡುತ್ತೇವೆ ಎಂದು ಫಸ್ಟ್ ಟೈಮ್ ವೋಟರ್ಸ್ ತಮ್ಮ ಅಭಿಪ್ರಾಯ ಹೇಳಿದ್ದಾರೆ.

Karnataka Politics : 'ಸಾಕಪ್ಪ ಸಾಕು ಕಿವಿ ಮೇಲೆ ಹೂ': ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
Read more