Nanna votu nanna matu: ಸರ್ಕಾರ ಪರಿಸರಕ್ಕೆ ಪ್ರಾಮುಖ್ಯತೆ‌ ಕೊಡಬೇಕು: ಮಂಗಳೂರು ವಿದ್ಯಾರ್ಥಿಗಳು ಹೇಳಿದ್ದೇನು?

Nanna votu nanna matu: ಸರ್ಕಾರ ಪರಿಸರಕ್ಕೆ ಪ್ರಾಮುಖ್ಯತೆ‌ ಕೊಡಬೇಕು: ಮಂಗಳೂರು ವಿದ್ಯಾರ್ಥಿಗಳು ಹೇಳಿದ್ದೇನು?

Published : Feb 18, 2023, 01:57 PM ISTUpdated : Mar 03, 2023, 11:45 AM IST

ಮಂಗಳೂರಿನ ಡಾ.ಪಿ ದಯಾನಂದ ಪೈ ಕಾಲೇಜಿನ ವಿದ್ಯಾರ್ಥಿಗಳು  ರಾಜಕೀಯ ಬಗ್ಗೆ, ರಾಜಕಾರಣಿಗಳ ಬಗ್ಗೆ ಹಾಗೂ ಪಕ್ಷಗಳ ಬಗ್ಗೆ ಮಾತನಾಡಿದ್ದಾರೆ.
 

ಸುವರ್ಣ ನ್ಯೂಸ್'ನ ನನ್ನ ವೋಟು ನನ್ನ ಮಾತು ವಿಶೇಷ ಕಾರ್ಯಕ್ರಮದಡಿ, ಚುನಾವಣೆಯ ಬಗ್ಗೆ  ಮಂಗಳೂರಿನ ಡಾ.ಪಿ ದಯಾನಂದ ಅಭಿಪ್ರಾಯ ಸಂಗ್ರಹಿಸಲಾಗಿದೆ .ಯಾರು ಒಳ್ಳೆದಾಗಿ ಕೆಲಸ ಮಾಡುತ್ತಾರೆ ಅವರಿಗೆ ಮಾತ್ರ ನಮ್ಮ ವೋಟು. ನಮ್ಮಲ್ಲಿ ಅಭಿವೃದ್ಧಿಯಾಗುತ್ತಿದೆ ಆದರೆ ಅಭಿವೃದ್ಧಿ ನೆಪದಲ್ಲಿ ಮರಗಿಡಗಳನ್ನು ಕಡಿಯಬಾರದು. ಬರುವಂತ ಸರ್ಕಾರ ಪ್ರಕೃತಿಗೆ ಪರಿಸರಕ್ಕೆ ಪ್ರಾಮುಖ್ಯತೆಯನ್ನು ಕೊಡಬೇಕು. ಪಕ್ಷವನ್ನು ನೋಡಲ್ಲ, ವ್ಯಕ್ತಿಯನ್ನು ನೋಡುತ್ತೇವೆ. ಅಭಿವೃದ್ಧಿಯನ್ನು ನೋಡುತ್ತೇವೆ ಎಂದು ಫಸ್ಟ್ ಟೈಮ್ ವೋಟರ್ಸ್ ತಮ್ಮ ಅಭಿಪ್ರಾಯ ಹೇಳಿದ್ದಾರೆ.

Karnataka Politics : 'ಸಾಕಪ್ಪ ಸಾಕು ಕಿವಿ ಮೇಲೆ ಹೂ': ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more