Nanna votu nanna matu: ಸರ್ಕಾರ ಪರಿಸರಕ್ಕೆ ಪ್ರಾಮುಖ್ಯತೆ‌ ಕೊಡಬೇಕು: ಮಂಗಳೂರು ವಿದ್ಯಾರ್ಥಿಗಳು ಹೇಳಿದ್ದೇನು?

Nanna votu nanna matu: ಸರ್ಕಾರ ಪರಿಸರಕ್ಕೆ ಪ್ರಾಮುಖ್ಯತೆ‌ ಕೊಡಬೇಕು: ಮಂಗಳೂರು ವಿದ್ಯಾರ್ಥಿಗಳು ಹೇಳಿದ್ದೇನು?

Published : Feb 18, 2023, 01:57 PM ISTUpdated : Mar 03, 2023, 11:45 AM IST

ಮಂಗಳೂರಿನ ಡಾ.ಪಿ ದಯಾನಂದ ಪೈ ಕಾಲೇಜಿನ ವಿದ್ಯಾರ್ಥಿಗಳು  ರಾಜಕೀಯ ಬಗ್ಗೆ, ರಾಜಕಾರಣಿಗಳ ಬಗ್ಗೆ ಹಾಗೂ ಪಕ್ಷಗಳ ಬಗ್ಗೆ ಮಾತನಾಡಿದ್ದಾರೆ.
 

ಸುವರ್ಣ ನ್ಯೂಸ್'ನ ನನ್ನ ವೋಟು ನನ್ನ ಮಾತು ವಿಶೇಷ ಕಾರ್ಯಕ್ರಮದಡಿ, ಚುನಾವಣೆಯ ಬಗ್ಗೆ  ಮಂಗಳೂರಿನ ಡಾ.ಪಿ ದಯಾನಂದ ಅಭಿಪ್ರಾಯ ಸಂಗ್ರಹಿಸಲಾಗಿದೆ .ಯಾರು ಒಳ್ಳೆದಾಗಿ ಕೆಲಸ ಮಾಡುತ್ತಾರೆ ಅವರಿಗೆ ಮಾತ್ರ ನಮ್ಮ ವೋಟು. ನಮ್ಮಲ್ಲಿ ಅಭಿವೃದ್ಧಿಯಾಗುತ್ತಿದೆ ಆದರೆ ಅಭಿವೃದ್ಧಿ ನೆಪದಲ್ಲಿ ಮರಗಿಡಗಳನ್ನು ಕಡಿಯಬಾರದು. ಬರುವಂತ ಸರ್ಕಾರ ಪ್ರಕೃತಿಗೆ ಪರಿಸರಕ್ಕೆ ಪ್ರಾಮುಖ್ಯತೆಯನ್ನು ಕೊಡಬೇಕು. ಪಕ್ಷವನ್ನು ನೋಡಲ್ಲ, ವ್ಯಕ್ತಿಯನ್ನು ನೋಡುತ್ತೇವೆ. ಅಭಿವೃದ್ಧಿಯನ್ನು ನೋಡುತ್ತೇವೆ ಎಂದು ಫಸ್ಟ್ ಟೈಮ್ ವೋಟರ್ಸ್ ತಮ್ಮ ಅಭಿಪ್ರಾಯ ಹೇಳಿದ್ದಾರೆ.

Karnataka Politics : 'ಸಾಕಪ್ಪ ಸಾಕು ಕಿವಿ ಮೇಲೆ ಹೂ': ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
Read more