Nanna votu nanna matu: ಸರ್ಕಾರ ಪರಿಸರಕ್ಕೆ ಪ್ರಾಮುಖ್ಯತೆ‌ ಕೊಡಬೇಕು: ಮಂಗಳೂರು ವಿದ್ಯಾರ್ಥಿಗಳು ಹೇಳಿದ್ದೇನು?

Nanna votu nanna matu: ಸರ್ಕಾರ ಪರಿಸರಕ್ಕೆ ಪ್ರಾಮುಖ್ಯತೆ‌ ಕೊಡಬೇಕು: ಮಂಗಳೂರು ವಿದ್ಯಾರ್ಥಿಗಳು ಹೇಳಿದ್ದೇನು?

Published : Feb 18, 2023, 01:57 PM ISTUpdated : Mar 03, 2023, 11:45 AM IST

ಮಂಗಳೂರಿನ ಡಾ.ಪಿ ದಯಾನಂದ ಪೈ ಕಾಲೇಜಿನ ವಿದ್ಯಾರ್ಥಿಗಳು  ರಾಜಕೀಯ ಬಗ್ಗೆ, ರಾಜಕಾರಣಿಗಳ ಬಗ್ಗೆ ಹಾಗೂ ಪಕ್ಷಗಳ ಬಗ್ಗೆ ಮಾತನಾಡಿದ್ದಾರೆ.
 

ಸುವರ್ಣ ನ್ಯೂಸ್'ನ ನನ್ನ ವೋಟು ನನ್ನ ಮಾತು ವಿಶೇಷ ಕಾರ್ಯಕ್ರಮದಡಿ, ಚುನಾವಣೆಯ ಬಗ್ಗೆ  ಮಂಗಳೂರಿನ ಡಾ.ಪಿ ದಯಾನಂದ ಅಭಿಪ್ರಾಯ ಸಂಗ್ರಹಿಸಲಾಗಿದೆ .ಯಾರು ಒಳ್ಳೆದಾಗಿ ಕೆಲಸ ಮಾಡುತ್ತಾರೆ ಅವರಿಗೆ ಮಾತ್ರ ನಮ್ಮ ವೋಟು. ನಮ್ಮಲ್ಲಿ ಅಭಿವೃದ್ಧಿಯಾಗುತ್ತಿದೆ ಆದರೆ ಅಭಿವೃದ್ಧಿ ನೆಪದಲ್ಲಿ ಮರಗಿಡಗಳನ್ನು ಕಡಿಯಬಾರದು. ಬರುವಂತ ಸರ್ಕಾರ ಪ್ರಕೃತಿಗೆ ಪರಿಸರಕ್ಕೆ ಪ್ರಾಮುಖ್ಯತೆಯನ್ನು ಕೊಡಬೇಕು. ಪಕ್ಷವನ್ನು ನೋಡಲ್ಲ, ವ್ಯಕ್ತಿಯನ್ನು ನೋಡುತ್ತೇವೆ. ಅಭಿವೃದ್ಧಿಯನ್ನು ನೋಡುತ್ತೇವೆ ಎಂದು ಫಸ್ಟ್ ಟೈಮ್ ವೋಟರ್ಸ್ ತಮ್ಮ ಅಭಿಪ್ರಾಯ ಹೇಳಿದ್ದಾರೆ.

Karnataka Politics : 'ಸಾಕಪ್ಪ ಸಾಕು ಕಿವಿ ಮೇಲೆ ಹೂ': ಬಿಜೆಪಿ ವಿರುದ್ಧ ಕಾಂಗ್ರೆಸ್ ಪೋಸ್ಟರ್ ಅಭಿಯಾನ

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more