Nanna votu nanna matu: ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು: ಮಂಗಳೂರು ಮೀನುಗಾರರು

Nanna votu nanna matu: ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು: ಮಂಗಳೂರು ಮೀನುಗಾರರು

Published : Feb 21, 2023, 10:54 AM ISTUpdated : Feb 21, 2023, 10:58 AM IST

ನಮ್ಮ ಶಾಸಕರು ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಒಳ್ಳೆ ಯೋಜನೆ ಮಾಡಿದ್ದಾರೆ ಎಂದು ಮಂಗಳೂರು ಮೀನುಗಾರರು ತಿಳಿಸಿದ್ದಾರೆ.
 

ನರೇಂದ್ರ ಮೋದಿಯಂತಹ ಪ್ರಧಾನಮಂತ್ರಿ ನಮಗೆ ಬೇಕು ಎಂದು ಮಂಗಳೂರು ಮೀನುಗಾರರು ತಿಳಿಸಿದ್ದಾರೆ. ಮಕ್ಕಳು ಓದಿಕೊಂಡು ಮನೆಯಲ್ಲೇ ಇದ್ದಾರೆ. ಬಡವರ ಮಕ್ಕಳಿಗೆ ಕೆಲಸ ಸಿಗಬೇಕು. ರಾಹುಲ್‌ ಗಾಂಧಿ ಅಲ್ಲ, ಮೋದಿ ಬರಬೇಕು. ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು ಎಂದು ತಿಳಿಸಿದ್ದಾರೆ. ಬಿಜೆಪಿಯೇ ಬರಬೇಕು, ಅವರು ಒಳ್ಳೆಯ ಜನ. ಮತ್ತೆ ಎಲ್ಲಾ ಪಕ್ಷದವರು ದುಡ್ಡಿಗಾಗಿ ಇರುವುದು ಯಾವ ಸರ್ಕಾರ ಬಂದ್ರೂ ಒಳ್ಳೆ ಕೆಲಸವನ್ನು ಮಾಡಿದ್ರೆ ಆಯಿತು ಎಂದರು. ಬಿಜೆಪಿಯಿಂದ ಹಲವು ಅಭಿವೃದ್ಧಿ ಆಗಿದೆ. ನಮ್ಮ ವೋಟು ಬಿಜೆಪಿಗೆ ಎಂದು ಹೇಳಿದ್ದಾರೆ.

ಖಾಸಗಿ ಕಾಲೇಜುಗಳಲ್ಲಿ ಡೊನೇಷನ್ ಟಾರ್ಚರ್: ಲಕ್ಷ-ಲಕ್ಷಕ್ಕೆ ಬೇಡಿಕೆ

25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
Read more