Nanna votu nanna matu: ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು: ಮಂಗಳೂರು ಮೀನುಗಾರರು

Nanna votu nanna matu: ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು: ಮಂಗಳೂರು ಮೀನುಗಾರರು

Published : Feb 21, 2023, 10:54 AM ISTUpdated : Feb 21, 2023, 10:58 AM IST

ನಮ್ಮ ಶಾಸಕರು ನಮ್ಮ ಬೇಡಿಕೆಯನ್ನು ಈಡೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಒಳ್ಳೆ ಯೋಜನೆ ಮಾಡಿದ್ದಾರೆ ಎಂದು ಮಂಗಳೂರು ಮೀನುಗಾರರು ತಿಳಿಸಿದ್ದಾರೆ.
 

ನರೇಂದ್ರ ಮೋದಿಯಂತಹ ಪ್ರಧಾನಮಂತ್ರಿ ನಮಗೆ ಬೇಕು ಎಂದು ಮಂಗಳೂರು ಮೀನುಗಾರರು ತಿಳಿಸಿದ್ದಾರೆ. ಮಕ್ಕಳು ಓದಿಕೊಂಡು ಮನೆಯಲ್ಲೇ ಇದ್ದಾರೆ. ಬಡವರ ಮಕ್ಕಳಿಗೆ ಕೆಲಸ ಸಿಗಬೇಕು. ರಾಹುಲ್‌ ಗಾಂಧಿ ಅಲ್ಲ, ಮೋದಿ ಬರಬೇಕು. ಕರ್ನಾಟಕದಲ್ಲಿ ಬೊಮ್ಮಾಯಿ ಬರಬೇಕು ಎಂದು ತಿಳಿಸಿದ್ದಾರೆ. ಬಿಜೆಪಿಯೇ ಬರಬೇಕು, ಅವರು ಒಳ್ಳೆಯ ಜನ. ಮತ್ತೆ ಎಲ್ಲಾ ಪಕ್ಷದವರು ದುಡ್ಡಿಗಾಗಿ ಇರುವುದು ಯಾವ ಸರ್ಕಾರ ಬಂದ್ರೂ ಒಳ್ಳೆ ಕೆಲಸವನ್ನು ಮಾಡಿದ್ರೆ ಆಯಿತು ಎಂದರು. ಬಿಜೆಪಿಯಿಂದ ಹಲವು ಅಭಿವೃದ್ಧಿ ಆಗಿದೆ. ನಮ್ಮ ವೋಟು ಬಿಜೆಪಿಗೆ ಎಂದು ಹೇಳಿದ್ದಾರೆ.

ಖಾಸಗಿ ಕಾಲೇಜುಗಳಲ್ಲಿ ಡೊನೇಷನ್ ಟಾರ್ಚರ್: ಲಕ್ಷ-ಲಕ್ಷಕ್ಕೆ ಬೇಡಿಕೆ

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
Read more